ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಕಟಣೆ

ನಾನು ವಿನಾಯಕ ವದಗೇರಿ ತಂದೆ ಕನಕೇಶ ವದಗೇರಿ
ಬೆಂಗಳೂರಿನ ಡಾ|| ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯ ಬೆಂಗಳೂರು ಕಾಲೇಜ್ ನಲ್ಲಿ 2015-2019 ಸಾಲಿನಲ್ಲಿ ಇಂಜಿನಿಯರಿಂಗ್ (ಸಿವಿಲ್) ವಿದ್ಯಾಭ್ಯಾಸ ಮಾಡಿ ಉತ್ತೀರ್ಣನಾಗಿದ್ದು
ದಿನಾಂಕ: 10-03-2024 ರಂದು ಮನೆಸ್ವಚ್ಛ ಮಾಡುವಾಗ ನನ್ನ ಇಂಜಿನಿಯರಿಂಗ್ (ಸಿವಿಲ್) 7 ನೇ semister ನ ಮೂಲ ಅಂಕಪಟ್ಟಿ ನೋಂದಣಿ ಸಂಖ್ಯೆ 1DA15CV121 ಆಗಿದ್ದು ಮನೆ ಸ್ವಚ್ಛಮಾಡುವಾಗ ಕಳೆದುಹೋಗಿದ್ದು ಎಷ್ಟೇ ಹುಡುಕಿದರೂ ಸಿಕ್ಕಿರುವುದಿಲ್ಲ.ಈ ಬಗ್ಗೆ ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ,ಯಾರಿಗಾದರೂ ಸಿಕ್ಕರೆ ಈ ಕೆಳಗಿನ ವಿಳಾಸಕ್ಕೆ ತಿಳಿಸಲು ಮನವಿ.

ವಿಳಾಸ:
ವಿನಾಯಕ ವದಗೇರಿ ತಂದೆ ಕನಕೇಶ ವದಗೇರಿ
ಸಾ:ಮಸಬಹಂಚಿನಾಳ,ಮಾರುತೇಶ್ವರ ದೇವಸ್ಥಾನದ ಹತ್ತಿರ,ಕುಕನೂರು ತಾಲೂಕ,ಕೊಪ್ಪಳ ಜಿಲ್ಲೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ