ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಗರೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಹುಟ್ಟು ಹಬ್ಬದ ಆಚರಣೆ

ಹಾಸನ ಜಿಲ್ಲೆಯ ಹಗರೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ 49ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ನಡೆಸಲಾಯಿತು. ಸುಮಾರು ಒಂದೂವರೆ ಸಾವಿರ ಅಭಿಮಾನಿಗಳಿಗೆ ಪುನೀತ್ ರಾಜಕುಮಾರ್ ರವರು ಇಷ್ಟಪಡುತ್ತಿದ್ದ ಸಿಹಿ ತಿನಿಸುಗಳನ್ನು ಹಂಚಿದರು.ಒಟ್ಟಾರೆ ಕಾರ್ಯಕ್ರಮದ ನೇತೃತ್ವವನ್ನು ಬೀಡಾ ಅಂಗಡಿ ಕುಮಾರ್ ಮತ್ತು ವೈಸ್ ನವೀನ್ ರವರು ವಹಿಸಿದ್ದರು.ಪ್ರತಿ ವರ್ಷವೂ ಸಹ ಪುನೀತ್ ರಾಜಕುಮಾರ್ ರವರ ಹುಟ್ಟುಹಬ್ಬದಂದು ಅದ್ದೂರಿಯಾಗಿ ಅರ್ಥ ಪೂರ್ಣವಾಗಿ ನಡೆಸಿಕೊಂಡು ಬರುತ್ತಿದ್ದಾರೆ.ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಆನಂದ್ ಅಂಗಡಿಯಲಪ್ಪ,ಹುಲಗುಂಡಿ ಮಹೇಶ್,ಡಿಶಾಂತ್ ಹಾಗೂ ಅಪಾರ ಪುನೀತ್ ರವರ ಅಭಿಮಾನಿಗಳು ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಆನಂದ್ ರವರು ಹಾಗೂ ಕುಮಾರ್ ರವರು ಹಾಗೂ ನವೀನ್ ಅವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ