ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಸ್ಸಿ ಎಸ್ಟಿ ಜಾಗೃತಿ,ಉಸ್ತುವಾರಿ ಸಮಿತಿ ಸದಸ್ಯರಾಗಿ ಯಮನೂರಪ್ಪ ನೇಮಕ

ಕೊಪ್ಪಳ:ಕುಕನೂರ ತಾಲೂಕಿನ ಗೊರ್ಲೆಕೊಪ್ಪ ಗ್ರಾಮದ ದಲಿತ ಚಳವಳಿ ಪರ ಹೋರಾಟಗಾರ,ದಲಿತ ಮುಖಂಡ,ಮಾನವ ಬಂಧುತ್ವ ವೇದಿಕೆ ಸಂಚಾಲಕ ಯಮನೂರಪ್ಪ ಗೊರ್ಲೆಕೊಪ್ಪರವರನ್ನು ಜಿಲ್ಲಾ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ಪ್ರತಿಬಂಧಕ) ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸದಸ್ಯರನ್ನಾಗಿ ಕೊಪ್ಪಳ ಉಪವಿಭಾಗದಿಕಾರಿಗಳು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಯಮನೂರಪ್ಪ ಗೊರ್ಲೆಕೊಪ್ಪ ಸುಮಾರು ಮೂವತ್ತು ವರ್ಷಗಳ ಕಾಲ ಡಿಎಸ್ ಎಸ್ ಸಂಘಟನೆ,ಚಳುವಳಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು,ಅನೇಕ ದಲಿತಪರ,ಹಿಂದುಳಿದ, ಶೋಷಿತಪರ ಹೋರಾಟಗಳನ್ನು ಮಾಡಿದ್ದಾರೆ.ಇವರ ಚಳುವಳಿಪರ ಹೋರಾಟವನ್ನು ಗುರುತಿಸಿ ಸಕಾ೯ರ ಈ ನೇಮಕ ಮಾಡಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ