ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಾಖಲೆಗಳಿಲ್ಲದ ಮೊಬೈಲ್-ನಗದು ವಶ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಹೊಳೆಹರಳಹಳ್ಳಿ ಕ್ರಾಸ್‌ನ ಚೆಕ್ ಪೋಸ್ಟ್ ಬಳಿ ಎಸ್.ಎಸ್.ಟಿ. ತಂಡದವರು ಖಾಸಗಿ ಬಸ್ ತಪಾಸಣೆ ಮಾಡಿದ ಸಮಯದಲ್ಲಿ ಅಬ್ದುಲ್‌ ಖಲೀಲ್ ಎಂಬ ವ್ಯಕ್ತಿಯ ಬ್ಯಾಗಲ್ಲಿ ಯಾವುದೇ ದಾಖಲೆಗಳಿಲ್ಲದ 17 ಮೊಬೈಲ್‌ಗಳನ್ನು ಮತ್ತು ನಂದಿಗುಡಿಯ ಪ್ರೌಢಶಾಲಾ ಶಿಕ್ಷಕರಾದ ಎಚ್.ಡಿ.ಗಡೆಕಟ್ಟೆ ಅವರ ದ್ವಿಚಕ್ರ ವಾಹನವನ್ನು ತಪಾಸಣೆ ಮಾಡಿದಾಗ ಯಾವುದೇ ದಾಖಲೆಗಳಿಲ್ಲದ 3,98,000 ರೂ. ಹಣವನ್ನು ವಶಕ್ಕೆ ಪಡೆದು ಖಜಾನಾಧಿಕಾರಿಗಳ ಸುಪರ್ದಿಗೆ ಒಪ್ಪಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಅಭಿಷೇಕ್ ತಿಳಿಸಿದರು.
ನ್ಯಾಮತಿ ತಹಶೀಲ್ದಾ‌ರ್ ಫಿರೋಜ್ ಷಾ ಸೋಮನಕಟ್ಟಿ,ಹೊನ್ನಾಳಿ ತಹಶೀಲ್ದಾರ್ ಪುರಂದರ ಹೆಗ್ಡೆ,ಫೈಯಿಂಗ್ ಸ್ವಡ್ ಕೃಷಿ ಅಧಿಕಾರಿ ಅತೀಕ್ ಉಲ್ಲಾ,ಎಸ್.ಎಸ್.ಟಿ.ತಂಡದ ಉಪನ್ಯಾಸಕ ಎಚ್.ದೊಡ್ಡಸ್ವಾಮಿ,ಎಚ್.ಎಲ್.ಬಸವರಾಜ್, ಪೊಲೀಸ್ ಸಿಬ್ಬಂದಿ ಎಚ್.ಎಲ್. ಉಮೇಶ್,ಗ್ರಾಮ ಆಡಳಿತಾಧಿಕಾರಿ ಭರ್ಮಪ್ಪ ಅಂಚಿನಮನೆ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ