ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕವನ-ಸಂಚಾರಿ

ಸಂಚಾರಿಯಾದೆ ನಾನು
ಸಂಜೆಯಲ್ಲಿ,
ಮರೆಯಾದೆ ನಾನು
ತಿರುವುಗಳಲ್ಲಿ,
ಪದ ಪದರ ಕಾಲ
ಗಮನವೆಲ್ಲೋ
ಮರೆಯಾದೆ ನಾನು
ಪ್ರಕೃತಿಯ ಸೋಬಗ
ಸವಿಯುತ ಎಲ್ಲೋ
ಮನಮನ ಪದಪದ
ವಿರದ ಹಾಳೆಗಳ
ಗೀಚಿದ ಬರಹಗಳು
ಅರ್ಥಕ್ಕೆ ನಿಲುಕದ
ಎತ್ತರದಾಕಾಶದ ನಕ್ಷತ್ರದ
ಸಾಲುಗಳಲ್ಲಿ ಮರೆಯಾದೆ ನಾನು.

-ಚೇತನ್ ಕುಮಾರ್ ಎಂ,ಕೆ . ಮೈಸೂರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ