ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣಕ್ಕೆ ಸಮಿತಿಯ ಅಧ್ಯಕ್ಷರಾಗಿ ಶರೀಫ್ ಮುಲ್ಲಾ ಆಯ್ಕೆ

ಬಾಗಲಕೋಟೆ/ರಬಕವಿ-ಬನಹಟ್ಟಿ:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಇವರ ಆದೇಶದ ಮೇರೆಗೆ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಶ್ರೀ ಶರೀಫ್ ಮುಲ್ಲಾ,ಉಪಾಧ್ಯಕ್ಷ ಶ್ರೀ ವಿನೋದ್ ಸಿಂಪಿ, ಉಪಾಧ್ಯಕ್ಷ ಶ್ರೀ ಬಸವರಾಜ್ ಗಂಗೂರ್,ಪ್ರಧಾನ ಕಾರ್ಯದರ್ಶಿಯಾಗಿ ಹನುಮಂತ ಯಡಹಳ್ಳಿ,ಪ್ರಧಾನ ಕಾರ್ಯದರ್ಶಿ ರಾಜು ಸಂಗ್ಮದ್,ಪ್ರಧಾನ ಕಾರ್ಯದರ್ಶಿ ಕೌಶಿಪ್ ಬಾಗಲವಾಡ,ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕಾಳಿ,ಪ್ರಧಾನ ಕಾರ್ಯದರ್ಶಿ ಅಶ್ವತ್ ಪನಾಳಕರ್,ಇವರೆಲ್ಲರನ್ನು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಮಿತಿಯ ಹುದ್ದೆಗಳ ನೇಮಕಾತಿಯ ಪ್ರಸ್ತಾವನೆಯನ್ನು ಅನುಮೋದಿಸಿರುತ್ತಾರೆ .

ವರದಿ ಮಹಬೂಬ್ ಎಂ ಬಾರಿಗಡ್ಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ