ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ವಾತಂತ್ರ್ಯ ಯೋಧರನಾಡು ಕೊಗನೂರಿನಲ್ಲಿ 2024ರ ಲೋಕಸಭಾ ಚುನಾವಣೆ ಮತದಾನ ಬಹಿಷ್ಕಾರ

ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಕೋಗನೂರು ಗ್ರಾಮಸ್ಥರು ಹಲವಾರು ವರ್ಷಗಳಿಂದ ಗ್ರಾಮದ ಪ್ಲಾಟಿನ ಈ ಸ್ವತ್ತು ಸಮಸ್ಯೆಯನ್ನು ಗ್ರಾಮ ಪಂಚಾಯಿತಿ ಹಾಗೂ ತಾಲೂಕಾ ಆಡಳಿತಕ್ಕೆ ಮನವಿ ಕೊಟ್ಟಿದ್ದರು ಕೂಡಾ ಅಧಿಕಾರಿಗಳು ಯಾವುದೇ ರೀತಿಯ ಸ್ಪಂದನೆಯನ್ನು ನೀಡಿಲ್ಲ ಆದ ಕಾರಣಕ್ಕೆ ಕೋಗನೂರು ಗ್ರಾಮಸ್ಥರು ಮತದಾನ ಬಹಿಷ್ಕಾರವನ್ನು ಮಾಡಿದ್ದಾರೆ.
ಸ್ವತಂತ್ರ ವೀರಯೋಧರ ನಾಡಿಗೆ ಅನೇಕ ತರನಾದಂತಹ ಅನ್ಯಾಯ ಆಗಿದೆ ಮೂಲಭೂತ ಸೌಕರ್ಯ ವಂಚಿತವಾಗಿರುವ ಗಡಿ ಭಾಗದ ಕೊನೆಯ ಹಳ್ಳಿ ಇದಾಗಿದೆ.
ಈ ಸಂದರ್ಭದಲ್ಲಿ ಸಾಮಾಜಿಕ ಹೊರಾಟಗರಾದ ರಾಕೇಶ್ ಬೂದಿಹಾಳ್ ಅವರ ನೇತೃತ್ವದಲ್ಲಿ ಈ ಒಂದು ಮತದಾನ ಬಹಿಷ್ಕಾರ ಕಾರ್ಯಕ್ರಮ ಏರ್ಪಟ್ಟಿತು.

ವರದಿ-ರಾಹುಲ್ ಮಡಿವಾಳರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ