ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಪ್ರಯುಕ್ತ ಶಾಂತಿ ಸಭೆ

ಚಿತ್ತಾಪುರ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಡಿವೈಎಸ್ಪಿ ಶಂಕರಗೌಡ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಮಾ.23 ರಂದು ರಾತ್ರಿ 8 ಗಂಟೆಗೆ ಹೋಳಿ ಹಬ್ಬದ ಪ್ರಯುಕ್ತ ಶಾಂತಿ ಸಭೆ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಶಂಕರಗೌಡ ಪಾಟೀಲ್ ಅವರು ಮಾತನಾಡಿ,ಹೋಳಿ ಹಬ್ಬವನ್ನು ಯಾವುದೇ ಗಲಾಟೆಗಳಿಗೆ ಆಸ್ಪದ ಕೊಡದೇ ಶಾಂತಿಯುತವಾಗಿ ಆಚರಣೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಸಿಪಿಐ ವಿಜಯಕುಮಾರ ಬಾವುಗೆ, ಪಿಎಸ್ ಐ ಸುದರ್ಶನ ರೆಡ್ಡಿ ಹಾಗೂ ಅನೇಕ ಸಮಾಜದ ಮುಖಂಡರು ಇದ್ದರು.

ವರದಿ:ಮೊಹಮ್ಮದ್ ಅಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ