ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

84,000 ಸಾವಿರ ದಾಖಲೆ ಇಲ್ಲದ ಹಣ ಜಪ್ತಿ

ಹೊನ್ನಾಳಿ ತಾಲೂಕು ಗೊಲ್ಲರಹಳ್ಳಿ ಚೆಕ್ ಪೋಸ್ಟಿನಲ್ಲಿ 84,000 ಸಾವಿರ ದಾಖಲೆ ಇಲ್ಲದ ಹಣವನ್ನು ಜಪ್ತಿ ಮಾಡಿಕೊಂಡ ಉಪ ವಿಭಾಗಾಧಿಕಾರಿ ಅಭಿಷೇಕ ಚುನಾವಣಾ ಅಧಿಕಾರಿ ತಂಡ.ಉಪ ವಿಭಾಗಾಧಿಕಾರಿ ಅಭಿಷೇಕ್ ಮಾತನಾಡಿ ಯಾವುದೇ ಹಣವು ದಾಖಲೆ ಇಲ್ಲದಿದ್ದಲ್ಲಿ ನಮ್ಮ ತಂಡ ಹಣವನ್ನು ಜಪ್ತಿ ಮಾಡಿ ತಾಲೂಕು ಟ್ರಜರಿಯಲ್ಲಿ ಇಡುತ್ತೇವೆ.
ಹಣಕ್ಕೆ ಸಂಬಂಧಪಟ್ಟವರು ನಂತರ ಹಣದ ದಾಖಲೆಯನ್ನು ಕೊಟ್ಟಲ್ಲಿ ಅವರಿಗೆ ಮರುಪಾವತಿ ಮಾಡಲಾಗುವುದು ಹಾಗೆ ಯಾರೇ ಹಣ ತಂದರು ಅದಕ್ಕೆ ಅಗತ್ಯವಾದ ದಾಖಲೆಯನ್ನು ಇಟ್ಟುಕೊಂಡು ಬಂದಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ ಯಾವುದೇ ವಸ್ತುಗಳಿಗೂ ಸಹ ಬಿಲ್ ಇದ್ದಲ್ಲಿ ಯಾವ ವಸ್ತುಗಳನ್ನು ಸಹ ನಾವು ಜಪ್ತಿ ಮಾಡುವುದಿಲ್ಲ ಸಾರ್ವಜನಿಕರು ಈ ಎಲ್ಲಾ ವಿಷಯಗಳನ್ನು ತಿಳಿದುಕೊಂಡು ಎಲ್ಲಾ ದಾಖಲೆಗಳೊಂದಿಗೆ ಹಣದ ವ್ಯವಹಾರಗಳನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಪುರಂದರ ಹಾಗೂ ಪೊಲೀಸ್ ಸಿಬ್ಬಂದಿ ಚುನಾವಣಾ ಅಧಿಕಾರಿ ಸ್ಥಳದಲ್ಲಿ ಇದ್ದರು.

ವರದಿ-ಪ್ರಭಾಕರ ಡಿ ಎಂ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ