ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಾಪಮಾನ ತೀವ್ರ ಏರಿಕೆ:ಜಾಗೃತೆ ವಹಿಸಲು ಸೂಚನೆಪುರಸಭೆ ಮುಖ್ಯಾಧಿಕಾರಿ ಸಂಜೀವ್ ಆರ್ ಮಾಂಗ

ಚಿತ್ತಾಪೂರ:ಪುರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಾರ್ವಜನಿಕರಿಗೆ “ಜಿಲ್ಲೆಯಲ್ಲಿ ತಾಪಮಾನ ತೀವ್ರ ಏರಿಕೆಯಾಗಲಿದೆ” ಎಂದು ಭಾರತೀಯ ಹವಮಾನ ಇಲಾಖೆ ಮುನ್ನಚರಿಕೆ ನೀಡಿದೆ.

ಆರೋಗ್ಯ ಇಲಾಖೆ ಮಾರ್ಗಸೂಚಿಯಂತೆ ಸಾರ್ವಜನಿಕರು ಹೆಚ್ಚು ನೀರು,ಮಜ್ಜಿಗೆ ಅಥವಾ ಎಳೆನೀರು,ಹಣ್ಣಿನ ರಸ ಸೇವನೆ ಮಾಡುವುದು, ನೀರಿನ ಅಂಶ ಹೆಚ್ಚಾಗಿರುವ ತರಕಾರಿ,ಹಣ್ಣುಗಳನ್ನು ಸೇವಿಸುವುದು ಉತ್ತಮ,ಸಡಿಲವಾದ ತೆಳುಬಣ್ಣದ ಹತ್ತಿಯ ಬಟ್ಟೆ,ಗಾಳಿ ಹಾಡುವ ಪಾದರಕ್ಷೆ ಧರಿಸಿ,ಹೊರೆಗೆ ತೆರೆಳುವ ವೇಳೆ ಕಣ್ಣಿಗೆ ಕಷ್ಟ ಕನ್ನಡಕ ಧರಿಸಿ,ತಲೆಗೆ ಟೋಪಿ ಅಥವಾ ಟವಲ್ ಬಳಸಿ, ರೆಡಿಯೋ ಛತ್ರಿ ಹಾಗೂ ಸ್ಕಾರ್ಫ ದೂರದರ್ಶನ ಅಥವಾ ದಿನಪತ್ರಿಕೆಗಳ ಮೂಲಕ ಸ್ಥಳಿಯ ಹವಮಾನದ ಮಾಹಿತಿ ಪಡೆದು ಅದರಂತೆ ದೈನಂದಿನ ಚಟುವಟಿಕೆ ಯೋಜಿಸಿಕೊಳ್ಳಿ.
ಈ ಮೇಲಿನಂತೆ ಆರೋಗ್ಯಕರ ಟಿಪ್ಸ್ ಗಳನ್ನು ಅನುಸರಿಸಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಪುರಸಭೆ ಮುಖ್ಯಾಧಿಕಾರಿ ಸಂಜೀವ್ ಆರ್ ಮಾಂಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಮೊಹಮ್ಮದ್ ಅಲಿ,ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ