ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ತುಮಕೂರು:ಸಮಾಜ ಕಲ್ಯಾಣ ಇಲಾಖೆ ತುಮಕೂರು ಉಪ ವಿಭಾಗ ಮಟ್ಟದ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 1ರವರೆಗೆ ವಿಸ್ತರಿಸಿದೆ ಸಮಿತಿ ಸದಸ್ಯತ್ವಕ್ಕೆ ದಲಿತ ಪರ ಹಿಂದುಳಿದ ಪರ ಸಂಘಟನೆಯಲ್ಲಿ ಜನಾಂಗದ ಪರವಾಗಿ ನಿಷ್ಪಕ್ಷಪಾತವಾಗಿ ಶ್ರಮಿಸಿರುವ ಜಿಲ್ಲೆಯ ವಿವಿಧ ದಲಿತ ಸಂಘಟನೆಗಳ ಮುಖಂಡರು ಹಾಗೂ ಇತರೆ ವರ್ಗದ ಎನ್ ಜಿ ಓ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು.
ಮಾಹಿತಿಗಾಗಿ 0816 20063 05. ಸಂಪರ್ಕಿಸಬಹುದಾಗಿದೆ.

ವರದಿಗಾರರು ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ