ದಲಿತ ಸಮುದಾಯ ತುಮಕೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೆಗೌಡರನ್ನು ಬೆಂಬಲಿಸುವಂತೆ ಮತ್ತು ಚುನಾವಣೆ ನಂತರ ಸರ್ಕಾರದ ನಾಮಿನಿಗಳನ್ನು ಮಾದಿಗ ಸಮುದಾಯಕ್ಕೆ ನೀಡುವಂತೆ ಶಾಸಕರಿಗೆ ಮತ್ತು ಜಿಲ್ಲೆಯ ಮುಖಂಡರಿಗೆ ಒತ್ತಾಯಿಸಿದರು ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕರೆದಿದ್ದ ಸಭೆಯಲ್ಲಿ ಮಾತನಾಡಿದ ನರಸಿಂಹಯ್ಯ ಜಿಲ್ಲೆಯಲ್ಲಿ ಮಾದಿಗ ಸಮುದಾಯ ಹೆಚ್ಚಾಗಿದ್ದು ಈ ಬಾರಿ ತುಮಕೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ವರದಿಗಾರರು:ಕೊಟ್ಟ ಕರಿಯಣ್ಣ




















