ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ.ಜಗಜೀವನ್ ರಾಮ್ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಗಳ ಆಚರಣೆ ಅಂಗವಾಗಿ ಪೂರ್ವಭಾವಿ ಸಭೆ

ರಾಯಚೂರು ಜಿಲ್ಲೆಯ ಸಿರವಾರ ತಹಸೀಲ್ದಾರ್ ಹಾಗೂ ಮಲ್ಲಿಕಾರ್ಜುನ ವಡ್ಡನಕೇರಾ ಇವರ ಅಧ್ಯಕ್ಷತೆಯಲ್ಲಿ
ಪೂರ್ವಸಭೆಯನ್ನು ಸಿರವಾರ ತಹಸಿಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ನಡೆಸಲಾಯಿತು.ತಹಸೀಲ್ದಾರ ಅವರು ಚುನಾವಣೆಗಳು ಹಾಗೂ ನೀತಿ ಸಂಹಿತೆ ಜಾರಿ ಇರುವುದರಿಂದ ಯಾವುದೇ ಒಂದು ಅಹಿತಕರ ಘಟನೆಗಳು ನಡೆಯದ ಹಾಗೆ ಶಾಂತಿಯಿಂದ ಎಲ್ಲರೂ ಸೇರಿ ಸರಳವಾಗಿ ಆಚರಣೆ ಮಾಡಬೇಕೆಂದು ತಹಸಿಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಾ ಅವರು ಹೇಳಿದರು ಅದೇ ಸಂದರ್ಭದಲ್ಲಿ ಸಿರವಾರ ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ನೀರಾವರಿ ಇಲಾಖೆಯ ಎಇಇ ವಿಜಯಲಕ್ಷ್ಮಿ ಪಾಟೀಲ್ ತಾಲೂಕು ಪಂಚಾಯಿತಿ ನಿರ್ದೇಶಕರಾದ ಬಸವರಾಜ್ ಮತ್ತು ಡಾಕ್ಟರ್ ಸುನಿಲ್ ಸರೋದೆ,ಜೆಸ್ಕಾಂ ಎಇಇ ಕರಿ ಬೆಂಟನಾಳ ಬೆನ್ನಪ್ಪ,ಸಿ ಡಿ ಪಿ ನಾಗರತ್ನ ನಾಯಕ್, ಸಂಘ ಸಂಸ್ಥೆಗಳು ಮುಖಂಡರು ಇನ್ನು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ