ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಾಮಪತ್ರ ಪರಿಶೀಲನೆ;276, ಕ್ರಮಬದ್ದ 60 ತಿರಸೃತ

ಲೊಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರದಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ 276 ನಾಮಪತ್ರ ಕ್ರಮಬದ್ದವಾಗಿದ್ದು 60 ನಾಮಪತ್ರಗಳು ತಿರಸೃತಗೊಂಡಿವೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ನಾಮಪತ್ರಗಳ ಪರಿಶೀಲನೆಯ ಕಾರ್ಯ ತಡರಾತ್ರಿಯವರೆಗೆ ನಡೆದಿರುವ ಹಿನ್ನಲೆಯಲ್ಲಿ ಆ 1 ಕ್ಷೇತ್ರದ ಅಂತಿಮ ಉಮೇದುವಾರಿಕೆಯ ಸಂಖ್ಯೆ ತಿಳಿಯಬೇಕಿದೆ ಏ.8 ರಂದು ನಾಮಪತ್ರ ವಾಪಾಸ್ ಪಡೆಯಲು ಕಡೆಯ ದಿನವಾಗಿದೆ.

ವರದಿಗಾರಾರು ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ