ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾವಪೂರ್ಣ ಶ್ರದ್ದಾಂಜಲಿ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕು ನಾಗಪ್ಪ ವಜ್ಜಲ ವಿಧಿವಶ

ಲಿಂಗಸಗೂರು ತಾಲೂಕಿನ ಶಾಸಕರು ಆದ ಮಾನಪ್ಪ ವಜ್ಜಲ್ ಅವರ ಅಣ್ಣ ನಾಗಪ್ಪ ವಜ್ಜಲ್ ಇಂದು ವಿಧಿವಶರಾಗಿದ್ದಾರೆ.ಅಪರೂಪದ ಸಜ್ಜನರು ಜನನಾಯಕರು ಲಿಂಗಸೂಗೂರು ತಾಲೂಕಿನಲ್ಲಿ ಮಾಲಕರು ಎಂದೇ ಹೆಸರುವಾಸಿ ಯಾಗಿದ್ದ ವಜ್ಜಲ್ ಮನೆತನದ ಕುಡಿ ಮನೆತದ ಶಕ್ತಿ ನಾಗಪ್ಪ ವಜ್ಜಲ್ (ಮಾಲಕರು)ಇಂದು ವಿಧಿವಶರಾಗಿದ್ದಾರೆ ಅವರ ಆತ್ಮಕ್ಕೆ ಭಗವಂತ ಶಾಂತಿಯನ್ನು ಕರುಣಿಸಲಿ ಅವರ ಕುಟುಂಬಕ್ಕೆ ಅವರ ಅಭಿಮಾನಿ ಜನತೆಗೆ ಈ ಅತೀವ ದುಃಖ್ಖವನ್ನು ಮರೆಯುವ ಶಕ್ತಿ ದಯಪಾಲಿಸಲಿ.

ವರದಿ:ನಿರಂಜನ್ ಅಂಗಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ