ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ವಡವಿ ಅಜ್ಜನ ತೃತೀಯ ವರ್ಷದ ಜಾತ್ರಾ ಮಹೋತ್ಸವ

ಗದಗ ಜಿಲ್ಲಾ ಶಿರಹಟ್ಟಿ ತಾಲೂಕು ತಂಗೋಡ ಮತ್ತು ಕೋಗನೂರು ಗ್ರಾಮದಲ್ಲಿ ಶ್ರೀ
ರಾಮಾವಧೂತ (ವಡವಿ) ಅಜ್ಜನ ಮಠದ ತೃತೀಯ ವರ್ಷದ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ರಾಜ ಬೀದಿಯಲ್ಲಿ ರಥೋತ್ಸವ ಜರಗಿತು
ಈ ಸಂದರ್ಭದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಬಂದು ಅಜ್ಜನ ಕೃಪೆಗೆ ಪಾತ್ರರಾದರು.
ಅಜ್ಜನ ರಥೋತ್ಸವ ಜರಗಿದ ನಂತರ ಒಂದು ಮಹಾ ಪವಾಡವೇ ಸೃಷ್ಟಿ ಆಯಿತು
ಆಕಾಶದಿಂದ ಧರೆಗಿಳಿದ ವರುಣನ ಕೃಪೆ ಆಯ್ತು
ಅಜ್ಜನ ಪವಾಡವು ಸುತ್ತ ಮುತ್ತಲಿನ ಗ್ರಾಮಸ್ಥರಿಗೆ ಸಂತಸ ತಂದಿತು.

ವರದಿ:ರಾಹುಲ್ ಮಡಿವಾಳರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ