ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಭಿನಂದನೆಗಳು

ಬಾಗಲಕೋಟೆ ಜಿಲ್ಲೆಯ ಹುನಗುಂದದ ವಿಜಯ ಮಹಾಂತೇಶ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಕಲಿಯುತ್ತಿರುವ ನನ್ನ ದ್ವಿತೀಯ ಸುಪುತ್ರ ಶ್ರವಣ ಕುಮಾರ ಜಗದೀಶ ಹದ್ಲಿ ಇವನು 2023-24 ರ ಸಾಲಿನ ಯುಕೆಜಿಯಲ್ಲಿ ಗರಿಷ್ಠ 200 ಅಂಕಗಳಿಗೆ 189 ಅಂಕಗಳನ್ನು ಪಡೆಯುವುದರ ಮೂಲಕ ಉತ್ತೀರ್ಣಗೊಂಡಿದ್ದಾನೆ ಎಂದು ಮಾರ್ಗದರ್ಶನ ಮಾಡಿದ ಶಿಕ್ಷಕಿ ಎಂ ಎಸ್ ದರಗದ, ತಿಳಿಸಿದ್ದಾರೆ ಎಂದು ಶಾಲೆಯಲ್ಲಿ ಜರುಗಿದ ಪ್ರಮಾಣ ಪತ್ರ ವಿತರಣಾ ಸಮಾರಂಭದಲ್ಲಿ ಶಿಕ್ಷಕಿ ಎಂ ಎಸ್ ದರಗದ ವಿತರಿಸಿ ಮಾತನಾಡಿ ಅತ್ಯುತ್ತಮವಾಗಿ ಸಾಧನೆ ಮಾಡಿದ್ದಾನೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಪಾಲಕ,ಪತ್ರಕರ್ತ ಜಗದೀಶ ಹದ್ಲಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ