ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಾಪೂಜಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಮತ್ತೊಮ್ಮೆಜಿಲ್ಲೆಗೆ ಪ್ರಥಮ

ಬೀಳಗಿ:೧೦-ಬಾಡಗಂಡಿಯ ಎಸ್.ಆರ್.ಪಾಟೀಲ ಶಿಕ್ಷಣ ಪ್ರತಿಷ್ಠಾನ(ರಿ.) ಬಾಪೂಜಿ
ಸ್ವತಂತ್ರ ಪದವಿ ಪೂರ್ವ ವಿದ್ಯಾಲಯ ೨೦೨೩-೨೪ ನೇ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ೧೦೦ ಕ್ಕೆ ೧೦೦ ರಷ್ಟು
ಫಲಿತಾಂಶ ಬಂದಿದ್ದು,ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಸತತವಾಗಿ ೨ನೇ
ಬಾರಿಯೂ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಶ್ವೇತಾ ಆರ್ ಹೆಬ್ಬಾಳ ೬೦೦
ಕ್ಕೆ ೫೯೧ ಅಂಕ ಪಡೆದು ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ ೮ನೇ ರ‍್ಯಾಂಕ್.
ಸಾಕ್ಷಿ ಬೊಸಗಿ ೫೮೭,ಶ್ರೀಧರರೆಡ್ಡಿ ೫೮೬, ಮಲ್ಲಿಕಾರ್ಜುನ ಬಸರಕೊಡ ೫೮೫,
ಮಯೂರ ಹೆಚ್ ಹಾಗೂ ಸ್ವಾತಿ ಬಗಲಿ ೫೮೪ ಅಂಕ ಗಳಿಸಿದ್ದಾರೆ ಮತ್ತು ೧೨೧
ವಿದ್ಯಾರ್ಥಿಗಳಲ್ಲಿ ೧೦೩ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ ೧೮ ವಿದ್ಯಾರ್ಥಿಗಳು
ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಈ ಎಲ್ಲಾ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚಿ ಶಿಕ್ಷಣ ಸಂಸ್ಥೆಯ
ಸಂಸ್ಥಾಪಕ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಎಸ್.ಆರ್.ಪಾಟೀಲರು ಹಾಗೂ
ಸಂಸ್ಥೆಯ ಕಾರ್ಯದರ್ಶಿಗಳಾದ ಎಮ್.ಎನ್.ಪಾಟೀಲರು,ಪ್ರಾಚಾರ್ಯರಾದ
ಶಿವಬೋದ ಶೆಟ್ಟಿ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ