ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಜೆಪಿ ವಿಧಾನಸಭಾ ಮುಖಂಡ ಡಾಕ್ಟರ್ ದತ್ತೇಶ್ ಕುಮಾರ್ ಅವರಿಂದ ವಿವಿಧ ಭಾಗದಲ್ಲಿ ಮುಖಂಡರ ಸಭೆ

ಹನೂರು:ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಯುಕ್ತ ಎನ್.ಡಿ.ಎ. ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಕ್ಕಾಗಿ ಮೈಸೂರಿಗೆ ಆಗಮಿಸುತ್ತಿರುವ ಭಾರತದ ನೆಚ್ಚಿನ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರ ಕಾರ್ಯಕ್ರಮಕ್ಕೆ
ಆಗಮಿಸಬೇಕೆಂದು ಈ ದಿನ
ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಮುಖಂಡರಾದ ಡಾ.ಎಸ್.ದತ್ತೇಶ್ ಕುಮಾರ್ ರವರು ಕೌದಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕುರಟ್ಟಿಹೂಸೂರು,ಶೆಟ್ಟಳ್ಳಿ,ಕೌದಳ್ಳಿ,ದೊಡ್ಡಲತ್ತೂರು,
ಎಲ್ಲೇ ಮಾಳ,ಶಕ್ತಿಕೇಂದ್ರಗಳಲ್ಲಿ ಮುಖಂಡರ ಸಭೆಗಳನ್ನು ಮಾಡಿದರು.ಈ ಸಂದರ್ಭದಲ್ಲಿ
ಮಲೆ ಮಹದೇಶ್ವರ ಬಿಜೆಪಿ ಮಂಡಲದ ಅಧ್ಯಕ್ಷರಾದ ರಾಜು,ಜೆಡಿಎಸ್ ಪಕ್ಷದ ಮುಖಂಡರುಗಳಾದ ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಶಿವಮೂರ್ತಿ, ಕೊಳ್ಳೇಗಾಲ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷರಾದ ಬಸವರಾಜು,ನಾಗರಾಜು ಬಸವರಾಜು ಜೈರಾಮ ಕೆಂಪರಾಜು,ಬಿಜೆಪಿ ಮುಖಂಡರುಗಳಾದ
ವೆಂಕಟೇಗೌಡ,ಧರಿ ಬಸವರಾಜು,ಮಂಜು,ಬಸವರಾಜು
ವಕೀಲರಾದ ರಂಗಸ್ವಾಮಿ,ಶಿವಣ್ಣ,ನಾಗರಾಜು,ರವಿ, ಕೃಷ್ಣಣ್ಣ,ನಟರಾಜು,ಸಿದ್ದಮರಿ,ಶಂಕರ್,ನಾಗರಾಜು,ಮಧುರಾಜು,ಅನಿಲ್,ಮಂಜು,ವೆಂಕಟಚಲ,ದಾಸಪ್ಪ, ನರಸಿಂಹ ನಾಯ್ಕ ಇನ್ನೂ ಮುಂತಾದ ಮುಖಂಡರುಗಳು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ