ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಜೆಪಿ ಮುಖಂಡ ಡಾಕ್ಟರ್ ದತ್ತೇಶ್ ಕುಮಾರ್ ನೇತೃತ್ವದಲ್ಲಿ ಮುಖಂಡರ ಸಭೆ

ಹನೂರು:ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಯುಕ್ತ ಎನ್.ಡಿ.ಎ. ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಕ್ಕಾಗಿ ಮೈಸೂರಿಗೆ ಆಗಮಿಸುತ್ತಿರುವ ಭಾರತದ ನೆಚ್ಚಿನ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರ ಕಾರ್ಯಕ್ರಮಕ್ಕೆ
ಆಗಮಿಸಬೇಕೆಂದು ಈ ದಿನ
ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಮುಖಂಡರಾದ ಡಾ.ಎಸ್.ದತ್ತೆeಶ್ ಕುಮಾರ್ ರವರು ಹನೂರು ಪಟ್ಟಣದಲ್ಲಿ ಮುಖಂಡರ ಸಭೆಯನ್ನು ಮಾಡಿದರು.ಈ ಸಂದರ್ಭದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಪ್ರಭಾರಿಗಳಾದ ಬೂದಬಾಳು ವೆಂಕಟಸ್ವಾಮಿ,ಹನೂರು ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಸತೀಶ್,ಪ್ರಸನ್ನ,ಮಹೇಶ್,ರೂಪ ಗೋವಿಂದು,ಮಹೇಶ್,ಸುದರ್ಶನ್,ನಿಕಟ ಪೂರ್ವ ಮಂಡಲ ಅಧ್ಯಕ್ಷರಾದ ಸಿದ್ದಪ್ಪ
ಎರಡು ಪಕ್ಷದ ಮುಖಂಡರುಗಳಾದ
ವಿಕ್ಕಿ ಬಸಪ್ಪ,ಸುಬ್ಬಣ್ಣ,ಅನಂತು,ಕೇಬಲ್ ರಾಜು,
ಜಿವೇಂದ್ರ ನಾಯ್ಡು,ರಮೇಶ್ ನಾಯ್ಡು,ವೆಂಕಟೇಗೌಡ, ನಂಜಪ್ಪ,ಪುಟ್ಟರಾಜು,ರಣಧೀರ,ತಮ್ಮಯ್ಯಣ್ಣ, ಕೇಬಲ್ ಕೃಷ್ಣಣ್ಣ,ಗೋಪಾಲ್ ನಾಯ್ಡು,ಮೂರ್ತಿ ನಾಯ್ಡು ಇನ್ನೂ ಮುಂತಾದ ಮುಖಂಡರುಗಳು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ