ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಜಯಂತಿ ಆಚರಣೆ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಅಂಬೇಡ್ಕರ್ ಸರ್ಕಲ್ ನಲ್ಲಿ ದಿನಾಂಕ 14-04-2024 ರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯ ಪ್ರಯುಕ್ತ ನಗರದ ಮಾಜಿ ಶಾಸಕರು ಎಂ ಎಸ್ ಸೋಮಲಿಂಗಪ್ಪ ಶುಭಾಶಯಗಳನ್ನು ಕೋರಿದರು.ಈ ಸಂದರ್ಭದಲ್ಲಿ ಎಂ ಎಸ್ ಸೋಮಲಿಂಗಪ್ಪ ಅವರು ಮಾತನಾಡುತ್ತಾ ಡಾ.ಬಿ.ಆರ್.ಅಂಬೇಡ್ಕರ್ ರವರು ಈ ದೇಶದ ಸಂವಿಧಾನ ರಚನೆಯನ್ನು ಮಾಡಿ ದೀನ ದಲಿತರ,ಶೋಷಿತರ ಧ್ವನಿಯಾಗಿ ಸಮಾಜದಲ್ಲಿಯ ಬೇದ-ಭಾವ ತೊಲಗಿಸಲು ಬಹಳ ಪ್ರಾಮಾಣಿಕ ಕೆಲಸ ಮಾಡಿದ ಮಹಾನ್ ಚೈತನ್ಯವಾಗಿದ್ದಾರೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಧರಪ್ಪ ನಾಯಕ್, ತಾಲೂಕು ಬಿಜೆಪಿ ಅಧ್ಯಕ್ಷ ಕುಂಠ್ನಲ್ ಸ್ವಾಮಿ,ಎಸ್ ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಮೇಕಲಿ ವೀರೇಶ್,ಡಿ ಎಸ್ ಎಸ್ ಜಿಲ್ಲಾ ಅಧ್ಯಕ್ಷರಾದ ಸಿ ಗಂಗಪ್ಪ,ನಗರ ಸಭೆ ಸದಸ್ಯರಾದ ಮಹದೇವ,ರಾಮಕೃಷ್ಣ,ವಿಕ್ರಂ ಜೈನ ಮತ್ತು ಇನ್ನೂ ಇತರರು ಉಪಸ್ಥಿತರಿದ್ದರು.

ವರದಿಗಾರ:ಎಸ್.ಎ.ನಿಜಾಮ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ