ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

133 ನೇ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪತ್ರಿಕಾಗೋಷ್ಠಿ

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ನಾಗಪ್ಪ ಬ್ಲಾಕ್ ಎದುರು ಭಾರತೀಯ ಜನತಾ ಪಾರ್ಟಿಯ ಲೋಕಸಭಾ ಕ್ಷೇತ್ರ ವಿಧಾನಸಭಾ ಕ್ಷೇತ್ರ ಎರಡನ್ನು ಒಳಗೊಂಡಂತಹ ಕಾರ್ಯಕರ್ತರು 14-04-2024 ರಂದು 133 ನೇ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪತ್ರಿಕಾಗೋಷ್ಠಿಯನ್ನು ಏರ್ಪಡಿಸಿ ಮಾಧ್ಯಮದವರ ಮುಂದೆ ಈ ಸಮಾರಂಭದಲ್ಲಿ ಮಾರ್ಕೆಟ್ ಮೋಹನ್ ನಗರ ಘಟಕ ಅಧ್ಯಕ್ಷರು,ಡಾ.ಶಶಿಧರ್ ಬಿಜೆಪಿ ಮುಖಂಡರು ಇನ್ನಿತರರು ಭಾಗಿಯಾಗಿದ್ದರು.
ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರು ಕಾಂಗ್ರೆಸ್ಸಿನ ಮುಖಾಂತರ ಎರಡು ಬಾರಿ ಸೋಲನ್ನು ಭಾವಿಸಿ ಅವಮಾನ ಪಟ್ಟಿದ್ದರು ಹಾಗೆ ಕಾಂಗ್ರೆಸ್ ಸರ್ಕಾರ ಈ ಈ ಬಾರಿ ಕಾಂಗ್ರೆಸ್ ಸರ್ಕಾರವನ್ನು ಯಾವುದೇ ಕಾರಣಕ್ಕೂ ಗೆಲ್ಲಿಸಬಾರದು ಎಂದು ಹೇಳಿದರು. ಮಾರ್ಕೆಟ್ ಮೋಹನ್ ರವರು ಈ ಸಂದರ್ಭದಲ್ಲಿ ನಾವು ಮತ್ತೆ ಪ್ರಧಾನಿ ಮೋದಿ ಅವರನ್ನೇ ಪ್ರಧಾನಿಯಾಗಿ ನೋಡಬೇಕು ಎಂದು ಹೇಳಿದರು.ನಮ್ಮ ಲೋಕಸಭಾ ಕ್ಷೇತ್ರದಲ್ಲಿ ಡಾಕ್ಟರ್ ಸುಧಾಕರ್ ರವರನ್ನು ಗೆಲ್ಲಿಸೋಣ ಹೇಳಿ ಭಾಷಣ ಮುಗಿಸಿದರು.ರಮೇಶ್ ರವರು ಈ ಸಭೆಯನ್ನು ಉದ್ದೇಶಿಸಿ ಮಾತನಾಡಿ ಅವರು ಡಾ.ಬಿ.ಆರ್.ಅಂಬೇಡ್ಕರ್ ರವರ ಹುಟ್ಟು ಹಬ್ಬದ ಶುಭಾಶಯಗಳು ಕೋರಿ ಭಾಷಣ ಮಾಡಿ ಅಂಬೇಡ್ಕರ್ ರವರು ಸಂವಿಧಾನ ಶಿಲ್ಪಿ ಭಾರತ ರತ್ನ ಅವರು ಮಾಡಿರುವ ಸಾಧನೆ ಬಗ್ಗೆ ಹೇಳಿದರು.

ವರದಿ-ತುಳಸಿ ನಾಯ್ಕ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ