ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾರತದ ಏಳ್ಗೆಗಾಗಿ ಅಂಬೇಡ್ಕರವರ ಕೊಡುಗೆ ಅಪಾರ:ಪ್ರದೀಪ್ ಅಣಬಿ

ಶಹಾಪುರ:ಡಾ|| ಬಿ.ಆರ್.ಅಂಬೇಡ್ಕರ ರವರ 133 ನೇ ಜನ್ಮದಿನಾಚರಣೆ ಅಂಗವಾಗಿ ಸರ್.ಎಂ.ವಿಶ್ವೇಶರಯ್ಯ ಕಟ್ಟಡ ಕಾರ್ಮಿಕ ಸಂಘ, ಶಹಾಪುರ ಇವರು ಭಾರತದ ಏಳ್ಗೆಗಾಗಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದು ಶಹಾಪುರ ನಗರದ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು, ಬ್ರೇಡ್ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಕಾರ್ಮಿಕ ಸಂಘದ ಅಧ್ಯಕ್ಷ ಅಧ್ಯಕ್ಷರಾದ ಪ್ರದೀಪ ಅಣಬಿ,ಆಸ್ಪತ್ರೆಯ ಆಡಳಿತಾಧಿಕಾರಿ ಡಾ||ಯಲ್ಲಪ್ಪ ಪಾಟೀಲ ರವರು ಉಪಸ್ಥಿತರಿದ್ದರು.ಚಂದ್ರಶೇಖರ ಪಾಟೀಲ,ಸುನೀಲ ಹಳಿಸಗರ,ರಾಜಪ್ಪ ಕಟ್ಟಿಮನಿ,ಬಸು,ಭೀಮರಾಯ ಕಟ್ಟಿಮನಿ,ಭೋಜಪ್ಪ ಮುಂಡಾಸ,ಅಮರೇಶ ಶಿರವಾಳ,ಸಂಗಪ್ಪ ಕಟ್ಟಿಮನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ