ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಭಿಮಾನಿಗಳ ಸಭೆಯಲ್ಲಿ ಭಗವಂತ ಖೂಬಾ ಅವರಿಗೆ ಸಾಥ ನೀಡುವುದಾಗಿ ಘೋಷಿಸಿದ ನಾಗಮಾರಪಳ್ಳಿ ಸಹೋದರರರು

ಬೀದರ್ ಲೋಕಸಭಾ ಚುನಾವಣೆ ನಿಮಿತ್ತವಾಗಿ ಬೀದರ್ ನಗರದಲ್ಲಿರುವ ಶ್ರೀ ಸೂರ್ಯಕಾಂತ್ ನಾಗಮಾರಪಳ್ಳಿರವರ ನಿವಾಸದ ಆವರಣದಲ್ಲಿ ಇಂದು ನಡೆದ ಜನತಾದಳ (ಜಾತ್ಯಾತೀತ) ಪಕ್ಷದ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಮುಖಂಡರ, ಕಾರ್ಯಕರ್ತರ ಹಾಗೂ ಡಾ.ಗುರುಪಾದಪ್ಪ ನಾಗಮಾರಪ್ಪಳ್ಳಿರವರ ಬೆಂಬಲಿಗರ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರು,ಎನ್‌ಡಿಎ ಅಭ್ಯರ್ಥಿಯಾಗಿರುವ ಭಗವಂತ ಖೂಬಾ,ಬಂಡೆಪ್ಪ ಕಾಶಂಪುರ್ , ರಮೇಶ್‌ ಪಾಟೀಲ್ ಸೋಲ್ಪೂರ್, ಸೂರ್ಯಕಾಂತ್ ನಾಗಮಾರಪ್ಪಳ್ಳಿ,ಉಮಾಕಾಂತ್ ನಾಗಮಾರಪ್ಪಳ್ಳಿ, ಡಿ.ಕೆ ಸಿದ್ರಾಮ,ಎಂ.ಜಿ ಮಾರುತಿರಾವ್ ಮೂಳೆ, ಶ್ರೀ ಶಾಂತಲಿಂಗ ಸಾವಳಗಿ, ರಾಜು ಕಡ್ಯಾಳ,ಬಸವರಾಜ ಪಾಟೀಲ್, ದೇವೇಂದ್ರ ಸೋನಿ, ಶ್ರೀ ರಾಜಶೇಖರ ಜವಳೆ, ಶ್ರೀ ಅಶೋಕ್ ಕೊಡ್ಗೆ,ಐಲಿಂಜಾನ್ ಮಠಪತಿ,ಆನಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ:ರೋಹನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ