ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಅಬ್ಬರದ ಪ್ರಚಾರ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪನ ಪರ ಶಿರಾ ಶಾಸಕ ಟಿ ಬಿ ಜಯಚಂದ್ರ ಮತ್ತು ಕೊಟ್ಟ ಶಂಕರ್ ಮತಯಾಚನೆ

ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪನ ಪರ ಶಿರಾ ಶಾಸಕರು ಟಿ ವಿ ಜಯಚಂದ್ರ ಮತ್ತು ತುಮಕೂರು ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ದಲಿತ ಹೋರಾಟಗಾರ ವಿಮರ್ಶಕರು ಆದ ಕೊಟ್ಟ ಶಂಕರ್ ಮತದಾರರಲ್ಲಿ ಮನವಿ ಮಾಡಿಕೊಂಡರು ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದಿದೆ ಐದು ಗ್ಯಾರಂಟಿಗಳನ್ನ ಜಾರಿಗೆ ತಂದು ಬಡ ಜನರ ಜೀವನವನ್ನು ಸುಧಾರಿಸುತ್ತಿದೆ 5 ಕೆ.ಜಿ ಅಕ್ಕಿ ಗೃಹಲಕ್ಷ್ಮಿ ಯೋಜನೆ .ಶಕ್ತಿ ಯೋಜನೆ, ಯುವನಿಧಿ ಯೋಜನೆ .ಮತ್ತು ಉಚಿತ ವಿದ್ಯುತ್ ಯೋಜನೆ. ಜೊತೆಗೆ ಮುಂದೆ ಒಬ್ಬ ಮಹಿಳೆಗೆ ಖಾತೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ನೀಡುವುದು ಎಂದರು ಅಲ್ಲದೆ ಕೊಟ್ಟ ಗ್ರಾಮದಲ್ಲಿ ವಸತಿಗಳ ಸಮಸ್ಯೆಗಳಿದ್ದು ನಿವೇಶನಗಳ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಟಿ ಬಿ ಜಯಚಂದ್ರ ಹೇಳಿದರು. ಈ ಸಂದರ್ಭದಲ್ಲಿ ತುಮಕೂರು ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಕೊಟ್ಟ ಶಂಕರ್ ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನವನ್ನ ಉಳಿಸಬೇಕಾದರೆ ನಾವೆಲ್ಲರೂ ಕಾಂಗ್ರೆಸ್ ಗೆ ವೋಟ್ ಹಾಕಬೇಕು ಎಂದರು ಅಲ್ಲದೆ ಬಿ ಎನ್ ಚಂದ್ರಪ್ಪನವರು ಸರಳ ಸಜ್ಜನಿಕೆಯ ವ್ಯಕ್ತಿ ಎಂದು ಹೇಳಿ ಮತದಾರರಲ್ಲಿ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಶಿರಾ ಶಾಸಕ ಟಿ ಬಿ ಜಯಚಂದ್ರ ಕೊಟ್ಟ ಶಂಕರ್ ಲೋಕೇಶ್ .ಪೂಜಾ ಪೆದ್ದರಾಜ್. ಕಂಬಣ್ಣ .ಸಿರಿ ರಂಗನಾಥ್ .ಗ್ರಾಮ ಪಂಚಾಯತಿ ಸದಸ್ಯರು ಅಭಿಮಾನಿಗಳು ಅಕ್ಕ ಪಕ್ಕದ ಗ್ರಾಮ ಸರಸ ಹಾಜರಿದ್ದರು.

ವರದಿಗಾರ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ