ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸುಳ್ಳು ಭರವಸೆಗಳ ವಿರುದ್ಧ ಪತ್ರಿಕಾಗೋಷ್ಠಿ

ವಿಜಯಪುರ ಜಿಲ್ಲೆಯ ಕೋಲ್ಹಾರ ಪಟ್ಟಣದಲ್ಲಿ ಇವತ್ತು ಕಾಂಗ್ರೆಸ್ ಸರ್ಕಾರದ ಸುಳ್ಳು ಭರವಸೆಗಳ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ ಯುವಚೌಪಾಲ ಕಾರ್ಯಕ್ರಮ ನಡೆಸಿ ನಮ್ಮ ಮೋದಿ ಸರ್ಕಾರದ ಯೋಜನೆಗಳನ್ನು ಹಾಗೂ ಫಲಾನುಭವಿಗಳ ಕಾರ್ಯಕ್ರಮವನ್ನು ಯಶಸ್ವೀಯಾಗಿ ನಡೆಸಲಾಯಿತು.
ಈ ಸಂಧರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಮಲ್ಲು ಅಣ್ಣ ಬೆಳ್ಳುಬ್ಬಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ಜಗದೀಶ ಸುನಗದ ಯುವಮೋರ್ಚಾ ಅಧ್ಯಕ್ಷರಾದ ಅಖಿಲಗೌಡ ಪಾಟೀಲ,ಪ್ರಧಾನ ಕಾರ್ಯದರ್ಶಿಯಾದ ವಿನೋದ ಭಜಂತ್ರಿ, ಕೋಶಾಧಕ್ಷರಾದ ಸಂಗಮೇಶ ಬಾಟಿ, ಕಾರ್ಯದರ್ಶಿಯಾದ ಅನಿಲ ಬಾಟಿ ಹಾಗೂ ಬಸವರಾಜ ಚೌದ್ರಿ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ-ಧರಿಯಪ್ಪ ಎಲ್.ಕೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ