ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

40 ರಿಂದ 50 ಕಾಂಗ್ರೆಸ್ ಶಾಸಕರು ರಾಜಿನಾಮೆಗೆ ಸಿದ್ದರಾಗಿದ್ದಾರೆ:ಸ್ಪೋಟಕ ಮಾಹಿತಿ ನೀಡಿದ ಶಾಸಕ ಮೇಲೂರು ರವಿ ಕುಮಾರ್

ಚಿಕ್ಕಬಳ್ಳಾಪುರ:ವೈ ಹುಣೆಸೇನಹಳ್ಳಿ ಬಳಿ ಬೃಹತ್ ಸಮಾವೇಶ ನಂತರ ಮಾದ್ಯಮಗಳಿಗೆ ಹೇಳಿಕೆ ಕೊಟ್ಟ ಶಾಸಕ ರವಿ ಕುಮಾರ್ ಕಾಂಗ್ರೆಸ್ ಸರ್ಕಾರದ ಪತನದ ಸುಳಿವು ನೀಡಿದ್ದಾರೆ.40 ವರ್ಷದಲ್ಲಿ ಕಾಂಗ್ರೆಸ್ ಸರ್ಕಾರದ ಕೊಡುಗೆ ಏನು ನಾವು ಕೊಡುವ ಜಾಹೀರಾತು ಬಗ್ಗೆ ಕಿಡಿಕಾರಿದ್ದಾರೆ ನರೇಂದ್ರ ಮೋದಿ ಅವರು ಕಿಸಾನ್ ಯೋಜನೆ,ಜಲ ಜೀವನ ಮಿಷನ್ ಯೋಜನೆಯಲ್ಲಿ ನೀರು ಕೊಡುತ್ತಿದೆ ದೇಶದ ಭದ್ರತೆ ಹೆಚ್ಚಾಗಿದೆ,ವಿಶ್ವ ಗುರು ಪಟ್ಟ ಪಡೆದು ಕೊಂಡಿದ್ದಾರೆ ಮೋದಿ ನೇತೃತ್ವದಲ್ಲಿ 12 ಸ್ಥಾನದಲ್ಲಿ ಇದ್ದ ದೇಶ ಈಗ 5 ನೇ ಸ್ಥಾನಕ್ಕೆ ಬಂದಿದೆ ಸದ್ಯ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ 40 ಸ್ಥಾನ ಬರುವುದಿಲ್ಲ ಎಂದು ಸಮೀಕ್ಷೆ ಬಂದಿದೆ. ಆದರೆ ಕಾಂಗ್ರೆಸ್ ನವರು ಈಗ ನಾವು ಸಾಲ ಮನ್ನಾ ಮಾಡುವುದಾಗಿ ಹೇಳಿದರು ಆದರೆ 2014ರಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ನಡೆಸುವ ವೇಳೆ ಚುನಾವಣಾ ಫಲಿತಾಂಶ ಬಂದ ನಂತರ ದೇವೇಗೌಡ ಅವರ ಬಳಿ ಹೋಗಿದ್ರು ಅದೇ ವೇಳೆ ಕುಮಾರ್ ಸ್ವಾಮಿ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ರೆ ಒಪ್ಪಿದರು ಎಂದು ಮಾಹಿತಿ ನೀಡಿದರು.

ವರದಿ ಗಗನ್ ಸಾಮ್ರಾಟ್ ಶಿಡ್ಲಘಟ್ಟ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ