ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿರಾ ನಗರದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಪರವಾಗಿ ಮತಯಾಚನೆ ಮಾಡಿದ ಎಚ್ ಡಿ ಕುಮಾರಸ್ವಾಮಿ ಮತ್ತು ಎಂಎಲ್ ಸಿ ಚಿದಾನಂದ ಗೌಡರು

ತುಮಕೂರು:ನಿನ್ನೆ ಶಿರಾ ನಗರದಲ್ಲಿ ಚಿತ್ರದುರ್ಗ ಲೋಕಸಭಾ ಚುನಾವಣಾ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಪರವಾಗಿ ಎಚ್‍ಡಿ ಕುಮಾರಸ್ವಾಮಿ ಮತ್ತು ಎಂ ಎಲ್ ಸಿ ಚಿದಾನಂದ ಗೌಡ ಅವರು ಮತಯಾಚನೆ ಮಾಡಿದರು ಎಮ್ ಎಲ್ ಸಿ ಚಿದಾನಂದ ಗೌಡ ಅವರ ನೇತೃತ್ವದಲ್ಲಿ ಆದಲೂರು ಉಗ್ರೇಶ್ ಮತ್ತು ಕೊಟ್ಟ ಸಿದ್ದಪ್ಪ ಅಭಿಮಾನಿಗಳ ಬಳಗ ಗ್ರಾಮ ಗ್ರಾಮಗಳಿಗೆ ತೆರಳಿ ಬಸ್ ನ ವ್ಯವಸ್ಥೆಯನ್ನು ಮಾಡಿ ಸಾವಿರಾರು ಸಂಖ್ಯೆಯ ಮತಬಾಂಧವರನ್ನು ಒಂದು ಕಡೆ ಸೇರಿಸಿ ಸಮಾವೇಶವನ್ನು ಯಶಸ್ವಿಗೊಳಿಸಿದರು.ಈ ಸಮಾವೇಶದಲ್ಲಿ ಹೆಚ್ ಡಿ ಕುಮಾರಸ್ವಾಮಿ ಗೋವಿಂದ ಕಾರಜೋಳ ಎಂಎ ಚಿದಾನಂದ ಗೌಡ ಆದಲೂರು ಉಗ್ರೇಶ್,ಸತ್ಯ ಪ್ರಕಾಶ್ ಚೆಂಗವರ ಮಾರಣ್ಣ ಶ್ರೀನಿವಾಸ್ ಮುಂತಾದ ಗ್ರಾಮ ಪಂಚಾಯತಿ ಅಧ್ಯಕ್ಷರು ಸದಸ್ಯರು ಮಾಜಿ ಸದಸ್ಯರು ಮಾಜಿ ಅಧ್ಯಕ್ಷರು ಹಾಗೂ ಅಪಾರವಾದ ಅಭಿಮಾನಿಗಳ ಬಳಗ ಹಾಜರಿದ್ದರು.

ವರದಿಗಾರರು:ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ