ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೊಲೆಗೈದ ಹಂತಕರಿಗೆ ಉಗ್ರವಾದ ಶಿಕ್ಷೆ ಕೊಡುವಂತೆ ಒತ್ತಾಯ

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ,ಗದಗನಲ್ಲಿ ನಡೆದ ಬರ್ಬರ ಹತ್ಯೆ ಹಾಗೂ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ಅಪರಾಧಿಗಳಿಗೆ ಉಗ್ರವಾದ ಶಿಕ್ಷೆ ಕೊಡುವಂತೆ ಒತ್ತಾಯಿಸಿ ಕುಷ್ಟಗಿಯ ಎಸ್ ಎಸ್ ಕೆ ಸಮಾಜದಿಂದ ರಾಜ್ಯದ ಮುಖ್ಯಮಂತ್ರಿಗಳಿಗೆ ತಹಶೀಲ್ದಾರ ಮೂಲಕ ಮನವಿ ಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ರವೀಂದ್ರ ಬಾಕಳೆ,ಸಮಾಜದ ಪ್ರಮುಖರಾದ ಪರಶುರಾಮ ನಿರಂಜನ,
ರಾಜಣ್ಣಸಾ.ಕಾಟವಾ,
ಡಾ.ರವಿಕುಮಾರ ದಾನಿ,
ವೆಂಕಟೇಶ ಕಾಟವಾ,
ವಿಠ್ಠಲ ದಲಬಂಜನ್,
ಆನಂದ ರಾಯಬಾಗಿ,
ದೀಪಕ್,
ಪರಶುರಾಮಸಾ ಪವಾರ್,
ಡಾ.ನಾಗರಾಜ,
ಭಾಸ್ಕರ ಸಾ.ರಾಯಬಾಗಿ,
ಗಣಪತಿಸಾ ಸಿಂಗ್ರಿ,
ಅಶೋಕ,
ಭವನ ರಾಯಬಾಗಿ,
ಅನೀಲ ರಂಗ್ರೇಜ,
ಶ್ರೀನಿವಾಸ ಬಾಕಳೆ ಸೇರಿದಂತೆ ಇತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ