ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾರತೀಯ ಜನತಾ ಪಾರ್ಟಿ ಲಿಂಗಸಗೂರು ಹಾಗೂ ಮುದಗಲ್ ಮಂಡಲದ ಕಾರ್ಯಕರ್ತರ ಸಭೆ

ಭಾರತೀಯ ಜನತಾ ಪಾರ್ಟಿ ರಾಯಚೂರು, ಯಾದಗಿರಿ ಲೋಕಸಭಾ ಕ್ಷೇತ್ರ ಲಿಂಗಸೂಗೂರ ಹಾಗೂ ಮುದಗಲ್ಲ ಮಂಡಲದ ಕಾರ್ಯಕರ್ತರ ಸಭೆಯನ್ನು ದಿನಾಂಕ 22-04-2024 ಸಂಜೆ 4.30ಕ್ಕೆ ಬಿ ಜೆ ಪಿ ಕಾರ್ಯಾಲಯದ ಎದುರುಗಡೆ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಲಿಂಗಸೂಗೂರಿನ ಶಾಸಕರು ಮಾನಪ್ಪ ವಜ್ಜಲ್,ಅಯ್ಯಪ್ಪ ಮಾಳೂರ ವಕೀಲರು ಸಸಿಗೆ ನೀರು ಹಾಕುವುದರ ಮೂಲಕ ಉದ್ಘಾಟನೆ ಮಾಡಿದರು ಹಾಗೂ ಸಭೆಯಲ್ಲಿ ಇನ್ನುಳಿದ ಅಧ್ಯಕ್ಷರು ಸದಸ್ಯರು ಕಾರ್ಯದರ್ಶಿ ಹಾಗೂ ಇನ್ನಿತರ ಗಣ್ಯ ವ್ಯಕಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ ನಿರಂಜನ್ ಅಂಗಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ