ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆನೆ ನಡೆದದ್ದೇ ದಾರಿ ಎಂಬಂತೆ ವರ್ತಿಸುತ್ತಿರುವುದು ಆಘಾತಕರ:ಕೊಡಕ್ಕಲ್ ಶಿವಪ್ರಸಾದ್

ಭಾರತ ಚುನಾವಣಾ ಆಯೋಗವು ಇತ್ತೀಚೆಗೆ ಸುತ್ತೋಲೆಯಲ್ಲಿ ವಿಕಲಚೇತನ ವಿಷಯವನ್ನು ಯಾರಿಗೂ ಹೋಲಿಕೆ ಮಾಡಿ ಉದಾಹರಿಸಬಾರದು ಎಂದು ಸ್ಪಷ್ಟ ಸೂಚನೆ ನೀಡಿದ್ದರೂ ಶಿವಮೊಗ್ಗದ ಲೋಕಸಭೆ ಸ್ವತಂತ್ರ ಅಭ್ಯರ್ಥಿ ಶ್ರೀ ಕೆ ಎಸ್ ಈಶ್ವರಪ್ಪ ಅವರು ತೀರ್ಥಹಳ್ಳಿ ಶಾಸಕ ಶ್ರೀ ಅರಗ ಜ್ಞಾನೇಂದ್ರ ಅವರನ್ನು ವಿಕಲ ಚೇತನರಿಗೆ ಹೋಲಿಸಿ ವ್ಯಂಗ್ಯ ಆಡಿರುವುದು ಚುನಾವಣಾ ಆಯೋಗದ ಸೂಚನೆಯ ಉಲ್ಲಂಘನೆಯಾಗಿದ್ದು ಅಂಗವಿಕಲರ ಮನಸ್ಸಿಗೆ ನೋವಾಗಿದೆ ಎಂದು ಭಾರತೀಯ ಅಂಗವಿಕಲರ ಸಬಲೀಕರಣ ಸಂಸ್ಥೆ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಅಪಾದಿಸಿದ್ದಾರೆ.

ವಿಕಲಚೇತನರ ವಿಷಯ ದುರ್ಬಳಕೆ ಈಶ್ವರಪ್ಪ ಬಾಯಿಯಲ್ಲಿ ಸದಾ ಹರಿದಾಡುತ್ತಿದ್ದು ಈ ಬಗ್ಗೆ ಹಲವಾರು ಮಂದಿ ದೂರಿದ್ದರೂ ಅವರು ತಿದ್ದಿಕೊಳ್ಳದೆ ಆನೆ ನಡೆದದ್ದೇ ದಾರಿ ಎಂಬಂತೆ ವರ್ತಿಸುತ್ತಿರುವುದು ಆಘಾತಕರ ಎಂದು ಕೊಡಕ್ಕಲ್ ಶಿವಪ್ರಸಾದ್ ಅವರು ಚುನಾವಣಾ ಆಯೋಗಕ್ಕೆ ವರದಿ ಮಾಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ