ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಲೇಜು ಮೈದಾನದಲ್ಲಿ 2024 ರ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಸರ್ಕಾರಿ ಕಾಲೇಜು ಮೈದಾನದಲ್ಲಿ 2024 ರ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆಗಳನ್ನು ನಡೆಸಿ ಹಾಗೂ ಅಭ್ಯರ್ಥಿಯ ಭವಿಷ್ಯವನ್ನು ನಿರ್ಧಾರ ಮಾಡುವ (ವಿದ್ಯುನ್ಮಾನ ಮತ ಯಂತ್ರ) ಮತ ಪೆಟ್ಟಿಗೆಗಳನ್ನು ಹಂಚಲಾಯಿತು.ಇದರಲ್ಲಿ ಸಾವಿರಾರು ಹಳ್ಳಿಗಳಿಗೆ ಬೂತ್ ಮಟ್ಟದಲ್ಲಿ ಚುನಾವಣೆಯ ಅಧಿಕಾರಿಗಳು ಸರ್ಕಾರಿ ಕಾರ್ಯಕರ್ತರಿಗೆ ಹಂಚಿದರು,ಈ ಮೂಲಕ ಚುನಾವಣೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಚುನಾವಣೆ ಸಮಯದಲ್ಲಿ ಸಕಲ ಸಿದ್ಧತೆಗಳನ್ನು ಚುನಾವಣಾ ಅಧಿಕಾರಿಗಳು ತಿಳಿಸಿದರು.ಈ ಸಂದರ್ಭದಲ್ಲಿ ಸಾವಿರಾರು ಸರ್ಕಾರಿ ಕಾರ್ಯಕರ್ತರು ಮತ ಪೆಟ್ಟಿಗೆಯನ್ನು ಹಿಡಿದು ಆಯಾ ಬೂತ್ ಮಟ್ಟಗಳಿಗೆ ತಲುಪಿದರು ಹಾಗೂ ಒಂದು ಮತ ಪೆಟ್ಟಿಗೆಗೆ ಒಬ್ಬ ಪೊಲೀಸ್ ಮತ್ತು ಒಬ್ಬ ಮಿಲಿಟರಿ ಯನ್ನು ಕಳಿಸಿಕೊಡಲಾಯಿತು ಹಾಗೂ 100 ಕ್ಕೂ ಹೆಚ್ಚು ಸರ್ಕಾರಿ ವಾಹನಗಳು ಸಹ ಎಲೆಕ್ಷನ್ ಸೇವೆಯಲ್ಲಿ ಕಾರ್ಯನಿರತವಾಗಿದ್ದವು.

ವರದಿ ಗಗನ್ ಸಾಮ್ರಾಟ್ ಶಿಡ್ಲಘಟ್ಟ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ