ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಕ್ತರ ಜಯಘೋಷದ ನಡುವೆ ಕೋಟಿ ಬಸವೇಶ್ವರ ಜಾತ್ರಾ ಮಹೋತ್ಸವ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದ ಕೋಟಿ ಬಸವೇಶ್ವರ ಜಾತ್ರಾ ಮಹೋತ್ಸವ ಬಹಳ ವಿಜೃಂಭಣಿಯಿಂದ ಜರುಗಿತು ನೂರಾರು ಭಕ್ತರ ಜಯಘೋಷದೊಂದಿಗೆ ಈ ಜಾತ್ರಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
ಮುಂಜಾನೆಯಿಂದಲೇ ಗ್ರಾಮದ ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸೇರಿ ತಾವು ಅಂದುಕೊಂಡ ಬೇಡಿಕೆಗಳ ಈಡೇರಿಸಿದ ದೇವರಿಗೆ ಇಷ್ಟವಾದ ನೈವೇದ್ಯ,ಕಾಯಿ ಕರ್ಪೂರ ಅರ್ಪಿಸುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.
ಸಂಜೆ 6 ಗಂಟೆಗೆ ದೇವಸ್ಥಾನದ ಆವರಣದಲ್ಲಿ ಬೃಹತ್ ಬಹಳ ವಿಜೃಂಭಣೆಯಿಂದ ರಥೋತ್ಸವ ಜರುಗಿತು.
ಊರಿನ ಹಿರಿಯರು ಹಾಗೂ ಗ್ರಾಮಸ್ಥರು ಸೇರಿ ಗ್ರಾಮೀಣ ಭಾಗದ ಸಂಪ್ರದಾಯವಾದ ಕ್ರೀಡೆ ಚೀಲ ಎತ್ತುವ ಸ್ಪರ್ಧೆ ಹಾಗೂ ಕುಸ್ತಿ ಸ್ಪರ್ಧೆ ಬಹಳ ಸಡಗರದಿಂದ ನೇರವೇರಿಸಿದರು.ಈ ಸಂಧರ್ಭದಲ್ಲಿ ಬಸವಂತಪ್ಪ ಸಾಹುಕಾರ್ ಬಿರಾದಾರ ಮಾಲಿ ಪಾಟೀಲ್,ವಿಶ್ವನಾಥ್‌ರೆಡ್ಡಿ ಪೊಲೀಸ್ ಪಾಟೀಲ್,ಡಾ. ವೆಂಕಟ್‌ರೆಡ್ಡಿ ಹಾಗೂ ಊರಿನ ಹಿರಿಯರು ಕರ್ನಾಟಕ ಕಾರ್ಮಿಕ ರಕ್ಷಣಾ ವೇದಿಕೆ ಟ್ರೇಡ್ ಯೂನಿಯನ್ ಯಾದಗಿರಿ ಜಿಲ್ಲಾಧ್ಯಕ್ಷರಾದ ಸಂಗಮೇಶ್.ಎಸ್.ಕುಂಬಾರ್ ಸುತ್ತಮುತ್ತಲಿನ ಗ್ರಾಮಸ್ಥರು ಹಿರಿಯರು ಯುವಕರು,ಮಹಿಳೆಯರು ಈ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ