ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಳಗಾನೂರ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಪ್ರಚಾರ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಅಂಗವಾಗಿ ನಮ್ಮ ವಿಜಯಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ರಾಜು ಆಲಗೂರ ಅವರ ಪರವಾಗಿ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಬಳಗಾನೂರ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಗ್ಯಾರಂಟಿ ಕಮಿಟಿಯ ಸದಸ್ಯರು,ಅಧ್ಯಕ್ಷರು ಗ್ಯಾರಂಟಿಗಳ ಬಗ್ಗೆ ಸಾರ್ವಜನಿಕರಲ್ಲಿ ಮನ ಮುಟ್ಟುವಂತೆ ತಿಳಿಸಲಾಯಿತು ಮತ್ತು ಮತಯಾಚನೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ಯಾರಂಟಿ ಕಮಿಟಿಯ ಅಧ್ಯಕ್ಷರು ಸಂಗನಗೌಡ ಮತ್ತು ಸದಸ್ಯರಾದ ಇಬ್ರಾಹಿಂ ಮನ್ಸೂರ್,ಆಸಿಫ್ ಕೆಂಬಾವಿ,ಬಸವರಾಜ ಕಟ್ಟಿಮನಿ,ಮಹೆಶ ಚಲವಾದಿ,ಬಳಗಾನೂರ ಮುಸ್ಲಿಂ ಯುವ ನಾಯಕರು ಮಹ್ಮದ ವಾಲಿಕಾರ . ತಾಳಿಕೋಟಿ ತಾಲುಕ.AICC HUMAN RIGHTS ಅಧ್ಯಕ್ಷರು ಬಂದಗೀಸಾಹೆಬ ಅವಟಿ,ತಾಳಿಕೊಟಿ ತಾಲೂಕಿನ ಅಲ್ಪಸಂಖ್ಯಾತ ಉಪಾಧ್ಯಕ್ಷ ಉಸ್ಮಾನ ಬಾಗವಾನ,sc ಕಾರ್ಯದರ್ಶಿ ಹುಸನಪ್ಪ ಹೊಸಮನಿ,‌ಸದಸ್ಯರು ರಿಯ್ಯಾಜ ವಾಲಿಕಾರ್, ಲಾಳೆಮಶ್ಯಾ ಅವಟಿ,ಹಸನ ತಾಳಿಕೋಟಿ,ಕಾಜೆಸಾಬ ಬಾಗವಾನ,ಬಸವಾರಜ ಚೋಕಾವಿ,ಬಸವರಾಜ ಜಿರಲಬಾವಿ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ಹೋಗಿ ಗ್ಯಾರಂಟಿ ಕಾರ್ಡಗಳನ್ನು ಕೊಟ್ಟರು.

ವರದಿ ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ