ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚಿಕ್ಕಮಣೂರ ಗ್ರಾಮದಲ್ಲಿ ಬಿಜೆಪಿಯ ಅಬ್ಬರದ ಪ್ರಚಾರ”

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚಿಕ್ಕಮಣೂರ ಗ್ರಾಮದಲ್ಲಿ ನಿನ್ನೆ ವಿಜಯಪುರ ಲೋಕಸಭೆಯ ಅಭ್ಯರ್ಥಿ ರಮೇಶ್ ಜಿಗಜಿಣಗಿಯವರ ಪರವಾಗಿ ಬಿಜೆಪಿಯ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಸೇರಿಕೊಂಡು ರಾತ್ರಿಯಾದರೂ ಕೂಡಾ ಮನೆಮನೆಗೆ ತೆರಳಿ,ಕೇಂದ್ರ ಬಿಜೆಪಿ ಸರಕಾರದ ಅವಧಿಯಲ್ಲಿನ ಅಭಿವೃದ್ಧಿಯ ಕರಪತ್ರಗಳನ್ನು ಹಂಚುತ್ತಾ ಬಿಜೆಪಿಗೆ ಮತ ಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಳ್ಳುತ್ತಾ ಅಬ್ಬರದ ಪ್ರಚಾರ ಕೈಗೊಂಡರು.
ಈ ಸಂದರ್ಭದಲ್ಲಿ ಅಗರಖೇಡ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಭೀಮಾಶಂಕರ ಆಳೂರ,
ಪ್ರಧಾನ ಕಾರ್ಯದರ್ಶಿಯಾದ ಮಂಜುನಾಥ್ ಕ್ಷತ್ರಿ,
ಪ್ರಮುಖರಾದ ದೀಪಕ್ ಕ್ಷತ್ರಿ,
ಮಲ್ಲನಗೌಡ ಬಗಲಿ,
ಸಂತೋಷ್ ಕೊಕರೆ,
ಅವಿನಾಶ್ ಕ್ಷತ್ರಿ,
ರಾಜು ಕ್ಷತ್ರಿ,
ಅನಿಲ್ ಕ್ಷತ್ರಿ,
ಪ್ರಕಾಶ್ ಪ್ಯಾಟಿ,
ಭಾಗಣ್ಣ,
ಷಣ್ಮುಖ ವಠಾರ ಹಾಗೂ ಕಾರ್ಯಕರ್ತರು ಗ್ರಾಮಸ್ಥರು ಪಾಲ್ಗೊಂಡಿದ್ದರು.

ವರದಿ ಮನೋಜ್ ನಿಂಬಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ