ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಾಲಹಳ್ಳಿ:ಮತ ಕೇಂದ್ರಗಳಿಗೆ ಎನ್ ಡಿ ಎ ಅಭ್ಯರ್ಥಿ ರಾಜ ಅಮರೇಶ್ವರ ನಾಯಕ ಭೇಟಿ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಬೂತಗಳಿಗೆ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಭೇಟಿ ನೀಡಿ ಪರಿಶೀಲನೆ ಮಾಡಿದರು.ಸ್ವ ಗ್ರಾಮದಲ್ಲಿ ಮತದಾನ ಮಾಡಿ ರಾಯಚೂರು ಕಡೆ ಪ್ರಯಾಣ ಮಾಡುತ್ತಾ ಮಾರ್ಗ ಮಧ್ಯದಲ್ಲೂ ಬೂತಗಳಿಗೆ ಭೇಟಿ ನೀಡಿ ಕಾರ್ಯಕರ್ತರಿಗೆ 100% ರಷ್ಟು ಮತದಾನ ಮಾಡಿಸಲು ಮಾರ್ಗದರ್ಶನ ಮಾಡಿದರು ಇದೇ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಬಸವರಾಜ ಸಿದ್ನಕಲ್ ಸಿದ್ದಯ್ಯ ಸ್ವಾಮಿ ಚನ್ನಮ್ಮ ಮಠ ಯುವ ನಾಯಕರಾದ ಶಿವಕುಮಾರ ಪಾಣಿ ಮೌನೇಶ ದೇಸಾಯಿ ಶಂಕರ ಬಳೆ ರಂಗನಾಥ ಮಕಾಶಿ ಬಸವರಾಜ ಇತರರು ಉಪಸ್ಥಿತರಿದ್ದರು.

ವರದಿ ಶರಣಪ್ಪ ಹುಣಸಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ