ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಜಾಪ್ರಭುತ್ವದ ಯಶಸ್ಸಿಗೆ ಮತದಾನ ತುಂಬಾ ಅವಶ್ಯಕವಾಗಿದೆ:ಬಿಜೆಪಿ ಮುಖಂಡ ವಿ.ಜಿ.ಪರಶುರಾಮ್ ಬಿಳವಗೋಡು

ಸೊರಬ:ಬಿಜೆಪಿ ಮುಖಂಡ ವಿ.ಜಿ ಪರಶುರಾಮ್ ಬಿಳವಗೋಡು ಅವರು ಸೊರಬ ತಾಲೂಕಿನ ತವನಂದಿಯ ಮತಗಟ್ಟೆ ಸಂಖ್ಯೆ 114 ರಲ್ಲಿ ತಮ್ಮ ಬೆಂಬಲಿಗರೊ0ದಿಗೆ ಮತ ಚಲಾಯಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಾರತ ದೇಶ ಜಗತ್ತಿನಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ಹೊಂದಿದ ರಾಷ್ಟ್ರವಾಗಿದೆ. ಪ್ರಜಾಪ್ರಭುತ್ವದ ಯಶಸ್ಸಿಗೆ ಮತದಾನ ತುಂಬಾ ಅವಶ್ಯಕವಾಗಿದೆ.ನನ್ನೊಬ್ಬನ ಮತದಾನದಿಂದ ಏನಾಗುತ್ತದೆ ಎಂಬ ಅಸಡ್ಡೆ ಯಾರಲ್ಲೂ ಬರಬಾರದು. ದೇಶದ ಭವಿಷ್ಯ ನಿರ್ಮಾಣವಾಗುವುದೇ ಪ್ರತಿಯೊಬ್ಬರ ಮತದಾನದಿಂದ ಮಾತ್ರ. ಮತದಾನ ಪ್ರಜಾಪ್ರಭುತ್ವದ ದೊಡ್ಡ ಹಬ್ಬ.ಯಾರೊಬ್ಬರೂ ಯಾವುದೇ ಚುನಾವಣೆಯಲ್ಲಿಯೂ ಮತದಾನದಿಂದ ಹೊರಗುಳಿಯದೇ ಮತ ಚಲಾಯಿಸಿ,ನಮ್ಮ ಜವಾಬ್ದಾರಿ ನಿಭಾಯಿಸಬೇಕು ಎಂದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ