ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶರಣಬಸವೇಶ್ವರ 57 ನೇ ಜಾತ್ರಾ ಮಹೋತ್ಸವ, ಸಾಮೂಹಿಕ ವಿವಾಹ,ತುಲಾಭಾರ ಕಾರ್ಯಕ್ರಮ

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನಲ್ಲಿರುವ ಸೊಂಪೂರ ಗ್ರಾಮದಲ್ಲಿ ಮಹಾಮಹಿಮ ಕಲಬುರ್ಗಿ ಶ್ರೀ ಶರಣಬಸವೇಶ್ವರ ೫೭ ನೇ ಜಾತ್ರಾ ಮಹೋತ್ಸವ, ಸಾಮೂಹಿಕ ವಿವಾಹ ಮತ್ತು ಶ್ರೀ ವೀರೇಶ್ವರ ಪುಣ್ಯಾಶ್ರಮದ ಶ್ರೀ ಕಲ್ಲಯ್ಯಜ್ಜ ಅವರ ತುಲಾಭಾರ ಕಾರ್ಯಕ್ರಮ ಜರುಗುವುದು.ಪ್ರವಚನಕಾರ
ಗುಂಡಣ್ಣ ಶರಣರು ಹುಣಶ್ಯಾಳ,ಪುರಾಣ ಪಠಣ ಹಾಗೂ ಸಂಗೀತ ಬಳಗದ ಬನ್ನಿಕೊಪ್ಪದ ಮಹಮ್ಮದ ಶರೀಫಸಾಬ‌ ಯಲಿಗಾರ,ಡೋಣಿಯ ಸಂಜೀವಕುಮಾರ್ ಗುರಿಕಾರ ಸಂಗೀತ ಸೇವೆ ನೀಡುವರು.ಈ ವೇಳೆ ಸಮಿತಿಯ ಸರ್ವ ಪದಾಧಿಕಾರಿಗಳು,ಯುವಕರು ಮತ್ತು ಮಹಿಳೆಯರ ಕುಂಭ ಕಳಸದೊಂದಿಗೆ ಮೆರವಣಿಗೆ ಸಾಗಿ ನಂತರ ಅನ್ನ ಸಂತರ್ಪಣೆ ಜರುಗುವುದು ಎಂದು ಸೊಂಪೂರ ಶರಣಬಸವೇಶ್ವರ ಸಮತಿಯ ಸಣ್ಣ ಮೈಲಾರಗೌಡ ಅವರು ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ