ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾರ್ವಜನಿಕರ ಕೈಗೆ ಸಿಗದ ನಾಡ ತಹಸೀಲ್ದಾರ್ ಕೊಳೂರ್

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ತಾಲೂಕಿನಲ್ಲಿಯೇ ಅತ್ಯಂತ ದೊಡ್ಡ ಹೋಬಳಿಯಗಿದ್ದು ನಾಡಕಛೇರಿಗೆ ದಿನಾಲೂ ರೈತರೂ ಸೇರಿದಂತೆ ವಿದ್ಯಾರ್ಥಿಗಳು ಸಾರ್ವಜನಿಕರು ಅಲೆದಾಡಿದರೂ ಇಲ್ಲಿನ ನಾಡ ತಹಸೀಲ್ದಾರ್ ಸಾಹೇಬ್ರು ಮಾತ್ರ ಯಾರ ಕೈಗೂ ಸಿಗುತ್ತಿಲ್ಲ ಪ್ರಸ್ತುತ ಸಮಯ ವಿದ್ಯಾರ್ಥಿಗಳಿಗೆ ಅವಶ್ಯಕತೆ ಇರುವ ಜಾತಿ ಪ್ರಮಾಣ ಪತ್ರ 371 ಪತ್ರದ ಅವಶ್ಯಕತೆ ಇರುವುದು ಅವರಿಗೆ ಗೊತ್ತಿದ್ದರೂ ಕೇಂದ್ರ ಸ್ಥಾನದಲ್ಲಿ ಇದ್ದು ಸಾರ್ವಜನಿಕ ಸೇವೆ ಮಾಡಬೇಕಾದ ಅಧಿಕಾರಿಗಳು ಮಾತ್ರ ಮಂಗಮಾಯ ಆಗಿರುವುದರಿಂದ ರೈತರು ವಿದ್ಯಾರ್ಥಿಗಳು ಅಧಿಕಾರಿಗಳಿಗೆ ಹಿಡಿ ಶಾಪಹಾಕುವಂತಾಗಿದೆ ಮೇಲಾಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ನಾಡ ಕಚೇರಿಯಲ್ಲಿ ಅಧಿಕಾರಿಗಳು ಪ್ರತಿದಿನವೂ ಸಾರ್ವಜನಿಕರಿಗೆ ಸಹಕರಿಸಲು ತಾಕೀತು ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

✍️ಶರಣು ಹುಣಸಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ