ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ.ರ.ವೇ ಗ್ರಾಮ ಘಟಕದ ಅಧ್ಯಕ್ಷರಾಗಿ ತಿಪ್ಪಣ್ಣ ಜಾಲಹಳ್ಳಿ ಆಯ್ಕೆ

ಕಲಬುರಗಿ:ಕರ್ನಾಟಕ ರಕ್ಷಣಾ ವೇದಿಕೆಯ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಅಧ್ಯಕ್ಷರಾದ ದೇವಿಂದ್ರಪ್ಪ ಗೌಡ ನಿಂಗನಗೌಡ ಪೊಲೀಸ್ ಪಾಟೀಲ್ ಇವರ ನೇತೃತ್ವದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ಶಬ್ಬೀರ್ ಸಾಬ್ ಸುಂಬಡ ಇವರ ಸಮ್ಮುಖದಲ್ಲಿ ದಿನಾಂಕ 12/5/2024 ರಂದು ಕಾಚಾಪುರ ಗ್ರಾಮ ಘಟಕದ ಅಧ್ಯಕ್ಷರನ್ನಾಗಿ ತಿಪ್ಪಣ್ಣ ಜಾಲಹಳ್ಳಿ ಇವರನ್ನು ಆಯ್ಕೆ ಮಾಡಲಾಯಿತು ಮತ್ತು ಸಂಘಟನೆಯ ಸಿದ್ಧಾಂತವನ್ನು ಒಪ್ಪಿ ಸಿದ್ದಪ್ಪ ಬೊಮ್ಮನಹಳ್ಳಿ,ಮಲ್ಲಪ್ಪ ಬೈರಿಮಡ್ಡಿ,ಹನುಮಂತ ಜಾಲಹಳ್ಳಿ,ಮಾಂತಪ್ಪ ತಾಳಿಕೋಟಿ,ಈರಣ್ಣ ದೇಶುಣಗಿ,ಅಮರೇಶ್ ಕಡಕಲ್,ಶರಣಪ್ಪ ಕುಡಿ ಇವರೆಲ್ಲರೂ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯನ್ನು ಸೇರ್ಪಡೆಗೊಂಡರು.ಈ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷರಾದ ರೇವಣ ಸಿದ್ದ ಸುಂಬಡ ತಾಲೂಕ ಸಂಘಟನಾ ಕಾರ್ಯದರ್ಶಿಯಾದ ಶಂಕರ್ ಗೌಡ ಕನ್ನೊಳ್ಳಿ ಮಳ್ಳಿ ವಲಯ ಉಪಾಧ್ಯಕ್ಷರಾದ ಸಂಗಣ್ಣ ಕಾಚಾಪುರ್ ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ-ತಿಪ್ಪಣ್ಣ ಜಾಲಹಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ