ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಿ.ಇಎಲ್.ಇಡಿ,ಡಿ.ಪಿ.ಇಡಿ ಮತ್ತು ಡಿ.ಪಿ.ಎಸ್.ಇ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ:ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು (ಡಯಟ್) 2024-25ನೇ ಸಾಲಿನ ಡಿ.ಇಎಲ್.ಇಡಿ, ಡಿ.ಪಿ.ಇಡಿ ಮತ್ತು ಡಿ.ಪಿ.ಎಸ್.ಇ. ಕೋರ್ಸ್‍ಗಳ ವ್ಯಾಸಂಗಕ್ಕೆ ರಾಜ್ಯದ ಸರ್ಕಾರಿ,ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತರು ಇಲಾಖೆಯ ವೆಬ್‍ಸೈಟ್ www.schooleducation.karnataka.gov.in ಮೂಲಕ ಅರ್ಹತೆ.ಮೀಸಲಾತಿ,ಶುಲ್ಕ ಇತ್ಯಾದಿ ವಿವರ ಮತ್ತು ಜಿಲ್ಲಾವಾರು ಡಿ.ಇಎಲ್.ಇಡಿ, ಡಿ.ಪಿ.ಇಡಿ ಮತ್ತು ಡಿ.ಪಿ.ಎಸ್.ಇ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದೆ.ಅಭ್ಯರ್ಥಿಗಳು ಕಡ್ಡಾಯವಾಗಿ ಮಾರ್ಗಸೂಚಿಯನ್ನು ಓದಿ ಅರ್ಥೈಸಿಕೊಂಡು ಅರ್ಜಿಯನ್ನು ಕ್ರಮಬದ್ದವಾಗಿ ಭರ್ತಿಮಾಡಿ ಜೂನ್ 05 ರೊಳಗಾಗಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂ.ಸಂ.:08082-270597/228127 ಗಳನ್ನು ಸಂಪರ್ಕಿಸುವುದು.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ