ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೇನ್ಸ್ ಎಲೆಕ್ಟ್ರಾನಿಕ್ ಕಂಪನಿಯ ಕಳ್ಳಾಟ:ಕೆಐಎಡಿಬಿ ಆಸ್ತಿಯಿಂದ ರಾತ್ರೋರಾತ್ರಿ ಕೆಮ್ಮಣ್ಣು ಸಾಕಾಣಿಕೆ

ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕು ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕೆ ಪ್ರದೇಶದ ಪ್ರತಿಷ್ಠಿತ ಕೇನ್ಸ್ ಎಲೆಕ್ಟ್ರಾನಿಕ್ ಕಂಪನಿಗೆ ರಾತ್ರೋರಾತ್ರಿ ಕೆಐಎಡಿಬಿ ಆಸ್ತಿಯಿಂದ ಅಕ್ರಮವಾಗಿ ಮಣ್ಣು ಸಾಗಾಣಿಕೆ ಕಣ್ಣು ಮುಚ್ಚಿ ಕುಳಿತ ಕೆಐಎಡಿಬಿ ಅಧಿಕಾರಿಗಳು ಕೆಐಎಡಿಬಿ ಇಂಜಿನಿಯರ್ ಬೇಟಿ ಕಂಪನಿಯ ಮೇಲೆ ಸಾರ್ವಜನಿಕರಿಂದ ಅನೇಕ ದೂರುಗಳು ಬಂದಿವೆ.
ಲೋಕಸಭಾ ಚುನಾವಣೆಯ ಮತದಾನದ ದಿನ ಅರ್ಧ ರಜೆ ಕೊಟ್ಟು ನೌಕರಿಗೆ ಮತದಾನ ಮಾಡಲು ತೊಂದರೆ ಆಗಿದೆ.ESI,PF ಅನ್ನು ನೌಕರಿಗೆ ಸರಿಯಾಗಿ ನೀಡುತ್ತಾ ಇಲ್ಲ ಇನ್ನು ಅನೇಕ ದೂರುಗಳು ಈ ಕೇನ್ಸ್ ಎಲೆಕ್ಟ್ರಾನಿಕ್ ಕಂಪನಿಯ ಮೇಲೆ ದೂರಿದ್ದಾರೆ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು
ಕೆಐಎಡಿಬಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ
ವಿವಿಧ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ