ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾಮಾಜಿಕ ಕಾರ್ಯಕರ್ತ ಅಸ್ತಂಗತ

ಮಂಗಳೂರು:ಉಳ್ಳಾಲ ತಾಲೂಕಿನ ಮುಡಿಪು ಶ್ರೀ ಭಾರತಿ ಎಜುಕೇಶನ್‌ ಟ್ರಸ್ಟ್ ಅಧ್ಯಕ್ಷ,ಶ್ರೀ ಮುಡಿಪಿನ್ನಾರ್ ದೈವಸ್ಥಾನದ ಆಡಳಿತ ಮೊಕ್ತಸರ ಮುರಳಿ ಮೋಹನ ಭಟ್ (69) ಅಲ್ಪಕಾಲದ ಅಸೌಖ್ಯದಿಂದ ಕಳೆದ ಭಾನುವಾರ ರಾತ್ರಿ ಫಜೀರು ಗ್ರಾಮದ ಅರ್ಕಾನ ಭಂಡಾರಮನೆಯ ಸ್ವಗೃಹದಲ್ಲಿ ನಿಧನರಾದರು.ಮುಡಿಪು ಶ್ರೀ ಭಾರತೀ ಶಾಲೆಯ ಸಂಚಾಲಕರಾಗಿದ್ದ ಕೊಡಕ್ಕಲ್ಲು ವೆಂಕಟ್ರಮಣ ಭಟ್ ಅವರ ಪುತ್ರ ಮುರಳಿಮೋಹನ ಭಟ್‌ ಅವರು ಮುಡಿಪಿನಲ್ಲಿ ವೆಂಕಟೇಶ್ವರ ಎಣ್ಣೆ ಮತ್ತು ಹಿಟ್ಟಿನ ಗಿರಣಿ ನಡೆಸುತ್ತಿದ್ದರು.ಮುಡಿಪು ಪರಿಸರದ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.ಅವರು ಈ ಭಾಗದ ಹವ್ಯಕ ಗುರಿಕಾರ,ಉತ್ತಮ ಕೃಷಿಕರೂ ಆಗಿದ್ದರು.ಅವರು ಪತ್ನಿ,ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಭಾರತೀಯ ಅಂಗವಿಕಲರ ಸಬಲೀಕರಣ ಸಂಘ ಇದರ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರ ನೇರ ಸಹೋದರರಾಗಿದ್ದ ಅವರ ಸಾವಿಗೆ ಸಮಸ್ತ ವಿಕಲಚೇತನರ ಪರವಾಗಿ ಕರುನಾಡ ಕಂದ ಪತ್ರಿಕೆಯು ಸಂತಾಪ ಸೂಚಿಸುತ್ತದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ