ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಿರೇಮಠದ ಶ್ರೀಗಳಿಗೆ ಸನ್ಮಾನ

ಕೊಪ್ಪಳ ಜಿಲ್ಲೆಯ ಯಲಬುರ್ಗಾದ ಸ್ಥಳೀಯ ಸಂಸ್ಥಾನ ಹಿರೇಮಠದ ಷ.ಬ್ರ.ಸಿದ್ದರಾಮೇಶ್ವರ ಸ್ವಾಮೀಜಿ ಅವರ ೫೧ ನೇ ವಷ೯ದ ಹುಟ್ಟು ಹಬ್ಬದ ನಿಮಿತ್ಯ ಯಲಬುರ್ಗಾದ ಹಿರೇಮಠದಲ್ಲಿ ಶ್ರೀಗಳಿಗೆ ಬಾಲ್ಯದ ಎಸ್.ಎಸ್.ಎಲ್.ಸಿ ಸಹಪಾಠಿಗಳು ಭಕ್ತರು ಸನ್ಮಾನಿಸಿ ಗೌರವಿಸಿದರು.ಬಳಿಕ ಶ್ರೀಗಳಿಗೆ ಜನ್ಮದಿನದ ಶುಭಾಶಯಗಳನ್ನು ಕೊರಿದರು.ಈ ವೇಳೆ ಶಿವಕುಮಾರ ಸರಗಣಾಚಾರ್ಯ,ರಮೇಶ ಧರಕ,ಪ್ರಭುಯ್ಯ ಸೋಪ್ಪಿಮಠ,ಬಸವರಾಜ ಕಮ್ಮಾರ,ಕಳಕಪ್ಪ ಹೂಗಾರ,ಉಸ್ಮಾನ ಸಾಬ ಕನಕಗಿರಿ,ಪತ್ರಕರ್ತರಾದ ನೀಲಪ್ಪ ಖಾನವಳಿ ಶರಣಬಸಪ್ಪ ದಾನಕೈ ಮತ್ತು ಇತರರು ಭಾಗವಹಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ