ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವೀರಯೋಧ ರವಿಕಿರಣ್ ನಿಧನ,ಕಂಬನಿ ಮಿಡಿದ ಜನಸ್ತೋಮ

ಸಿಐಎಸ್ ಎಫ್ ನಲ್ಲಿ ಸೇವೆ ಸಲ್ಲಿಸಿದ ಯೋಧ ರವಿಕಿರಣ್

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಆರ್.ಜಿ.ಕ್ಯಾಂಪ್ ನ ನಿವಾಸಿ

ಚೆನ್ನೈನ ಏರ್ ಪೋಟ್೯ ಬಳಿ ನಡೆದ ಘಟನೆ

ಬಂದೂಕು ಆಕಸ್ಮಿಕ ಸಿಡಿದ ಪರಿಣಾಮ ಸಾವು

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಆರ್ ಜಿ ಕ್ಯಾಂಪ್ ನ ನಿವಾಸಿ ವೀರಯೋಧ ರವಿಕಿರಣ್ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಜನಸ್ತೋಮ ಕಂಬನಿ ಮಿಡಿದಿದ್ದಲ್ಲದೆ,ತಾಲೂಕಾಡಳಿತ ಸಕಲ ಗೌರವ ಸಲ್ಲಿಸುವ ಮೂಲಕ ಅಂತ್ಯ ಸಂಸ್ಕಾರ ನೆರವೇರಿತು.

ರವಿಕಿರಣ್ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಸೇವೆ ಸಲ್ಲಿಸುತ್ತಿದ್ದರು.ಡ್ಯೂಟಿ ಮುಗಿಸಿಕೊಂಡು ಚೆನ್ನೈ ಏರ್ ಪೋಟ್೯ ಬಳಿ ಬಸ್ ನಲ್ಲಿ ಬರುವಾಗ ಆಕಸ್ಮಿಕವಾಗಿ ಗನ್ ಸಿಡಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಸೇವೆ ಸಲ್ಲಿಸಿದ‌ ನಂತರ ಮನೆಗೆ ಮರಳಬೇಕು ಎಂದು ತೆರಳುವಾಗ ಈ ಅವಘಡ ಸಂಭವಿಸಿದ್ದು,ರವಿಕಿರಣ್ ಸೇವೆಯನ್ನು ನಾವು ಮೆಚ್ಚುವಂತದ್ದು ಎಂದು ನೆನಪುಗಳನ್ನು ಮೆಲುಕು ಹಾಕುತ್ತಾ ರವಿಕಿರಣ್ ಗೆ ಸೆಲ್ಯೂಟ್ ಹೊಡೆಯುತ್ತಿರುವ ದೃಶ್ಯ ಕಂಡು ಬಂದಿತು.

ವರದಿ-ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ