ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿಗಳುಕುರಿತು ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ

ಶಿವಮೊಗ್ಗ:ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ,ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯ,ಕ್ಯಾಲಿಕಟ್ ಕೃಷಿ ವಿಜ್ಞಾನ ಕೇಂದ್ರ ನವಿಲೆ,ಶಿವಮೊಗ್ಗ ಮತ್ತು ತೋಟಗಾರಿಕೆ ಇಲಾಖೆ ಶಿವಮೊಗ್ಗ ಇವರ ಸಹಯೋಗದೊಂದಿಗೆ
“ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿಗಳು”
ಕುರಿತು ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವು ದಿನಾಂಕ 23.5.2024ರ ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದ ಕೃಷಿ ಕಾಲೇಜ್,ನವಿಲೆ ಇದರ ಎಂ.ಎಸ್.ಸ್ವಾಮಿನಾಥನ್ ಸಭಾಂಗಣ (ಎಂ.ಪಿ.ಹಾಲ್)ದಲ್ಲಿ ಜರುಗುವುದು ಎಂದು ಪ್ರಕಟಣೆ ತಿಳಿಸಿದೆ.
ಡಾ.ಎಸ್.ಪ್ರದೀಪ್ ಸಹ ಸಂಶೋಧನಾ ನಿರ್ದೇಶಕರು, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ನವಿಲೆ,ಶಿವಮೊಗ್ಗ ಇವರು ಕಾರ್ಯಕ್ರಮಕ್ಕೆ ಸ್ವಾಗತ ಕೋರುವರು:ಡಾ.ಆರ್.ಸಿ.ಜಗದೀಶ, ಕುಲಪತಿಗಳು,ಕೆ.ಶಿ.ನಾ.ಕೃ.ತೋ.ವಿ.ವಿ.,ಇರುವಕ್ಕಿ ಶಿವಮೊಗ್ಗ,ಇವರು ಅಧ್ಯಕ್ಷತೆ ವಹಿಸುವ ಕಾರ್ಯಕ್ರಮವನ್ನು ಡಾ.ಪ್ರಕಾಶ್ ಜಿ.ಎನ್.,ತೋಟಗಾರಿಕೆ ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ ಶಿವಮೊಗ್ಗ ಇವರು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಡಾ.ಬಿ.ಹೇಮ್ಲಾನಾಯ್ಕ,ಶಿಕ್ಷಣ ನಿರ್ದೇಶಕರು,ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ,ಶಿವಮೊಗ್ಗ,ಡಾ.ದುಷ್ಯಂತ ಕುಮಾರ್ ಬಿ.ಎಂ.,ಸಂಶೋಧನಾ ನಿರ್ದೇಶಕರು,ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ, ಡಾ. ಕೆ.ಟಿ. ಗುರುಮೂರ್ತಿ, ವಿಸ್ತರಣಾ
ನಿರ್ದೇಶಕರು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ, ಡಾ. ಆರ್. ಗಣೇಶ್ ನಾಯಕ್, ಡೀನ್ (ಕೃಷಿ) ಮತ್ತು ಆವರಣದ ಮುಖ್ಯಸ್ಥರು, ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ, ಡಾ. ಜೆ. ವೆಂಕಟೇಶ್, ವಿಶ್ರಾಂತ ಶಿಕ್ಷಣ ನಿರ್ದೇಶಕರು, ತೋಟಗಾರಿಕೆ ವಿಶ್ವವಿದ್ಯಾಲಯ ಬಾಗಲಕೋಟೆ ಇವರುಗಳು ಉಪಸ್ಥಿತರಿರುವರು.
ತಾಂತ್ರಿಕ ಉಪನ್ಯಾಸವನ್ನು ವಿಶ್ರಾಂತ ಶಿಕ್ಷಣ ನಿರ್ದೇಶಕರು ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆ, ಡಾ. ನಾಗರಾಜಪ್ಪ ಅಡಿವೆಪ್ಪರ್, ಮುಖ್ಯಸ್ಥರು, ಅಡಿಕೆ ಸಂಶೋಧನಾ ಕೇಂದ್ರ ನವಿಲೆ, ಶಿವಮೊಗ್ಗ, ಡಾ ಗಿರೀಶ್ ಆರ್,ವಿಜ್ಞಾನಿಗಳು (ಸಸ್ಯ ಸಂರಕ್ಷಣೆ) ಕೆವಿಕೆ,ಶಿವಮೊಗ್ಗ ಇವರುಗಳು ನಡೆಸಿಕೊಡುವರು.
ರೈತರ ಸಂವಾದ ಮತ್ತು ಅನುಭವಗಳು ಹಾಗೂ ವಂದನಾರ್ಪಣೆಯನ್ನು ಡಾ.ಭರತ್ ಕುಮಾರ್ ಎಂ.ವಿ.,ವಿಜ್ಞಾನಿಗಳು (ತೋಟಗಾರಿಕೆ),ಕೆವಿಕೆ, ಶಿವಮೊಗ್ಗ ಇವರು ನೆರವೇರಿಸುವರು ಎಂದು ಪ್ರಕಟಣೆ ತಿಳಿಸಿದೆ.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ