ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಕ್ಕ ಅನ್ನಪೂರ್ಣ ತಾಯಿಯವರಿಗೆ ಶರಣಾಂಜಲಿಗಳನ್ನು ಅರ್ಪಿಸಿದ ನರಸಿಂಹರಾಜಪುರದ ಬಸವಕೇಂದ್ರದ ಬಸವಯೋಗಿಪ್ರಭುಗಳು

ಮೈಸೂರು:ಬೀದರ್ ಬಸವಗಿರಿಯ ಬಸವಾ ಸೇವಾ ಪ್ರತಿಷ್ಠಾನ ದ ಅಕ್ಕ ಅನ್ನಪೂರ್ಣ ಲಿಂಗೈಕ್ಯರಾಗಿದ್ದು ಮತ್ತೊಂದು ಲಿಂಗಾಯತ ಧರ್ಮದ ಕೊಂಡಿಯನ್ನು ಕಳೆದುಕೊಂಡಿದೆ.ಅತ್ಯುತ್ತಮ ಪ್ರವಚನಕಾರರಾಗಿ ಮನೆ ಮನಗಳಿಗೆ ಬಸವ ತತ್ವವನ್ನು ಬಿತ್ತುವ ಮೂಲಕ ಜನರ ಮನಸ್ಸಿನಲ್ಲಿ ಉಳಿದಿದ್ದಾರೆ.ಸಾಹಿತ್ಯ ಲೋಕಕ್ಕೂ ಇವರು ಅನೇಕ ಗ್ರಂಥ ನೀಡಿದ್ದಾರೆ ಪ್ರಮುಖ ವಾಗಿ ಲಿಂಗಾಯತ ಧರ್ಮ ಗ್ರಂಥ ಗುರುವಚನ. ಹನ್ನೆರಡನೆಯ ಶತಮಾನದ ಶಿವಶರಣರ ಸಂಪದ ಗುರು ಬಸವಣ್ಣನ ಪೂಜಾವೃತ ಕನ್ನಡ ಹಾಗೂ ಮರಾಠಿ ಭಾಷೆಯಲ್ಲಿ ರಚಿಸಿದ್ದಾರೆ.ಲಿಂಗಾಯತ ಧರ್ಮದ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು ಅನೇಕ ಸಾಧಕರಿಗೆ ಬಸವ ತತ್ವ ಮಾರ್ಗ ತೋರಿಸಿದ್ದಾರೆ.ಅಕ್ಕ ಅನ್ನಪೂರ್ಣ ತಾಯಿಯವರಿಗೆ ಶರಣಾಂಜಲಿಗಳನ್ನು ನರಸಿಂಹರಾಜಪುರದ ಬಸವಕೇಂದ್ರದ ಬಸವಯೋಗಿಪ್ರಭುಗಳು
ಸಲ್ಲಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ