ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಸಭೆ

ಹನೂರು:2023-2024 ಸಾಲಿನ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಹಾಗೂ 15ನೇ ಹಣಕಾಸು ಯೋಜನೆ ಗ್ರಾಮಸಭೆ ಏರ್ಪಡಿಸಲಾಯಿತು.
ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿಯ ಸ್ಮಾರಕ ಭವನದಲ್ಲಿ ಗ್ರಾಮ ಸಭೆಯನ್ನು ಆಯೋಜಿಸಲಾಯಿತು.
ಇದೇ ಸಂದರ್ಭದಲ್ಲಿ ಕಾಮಗಾರಿಯ ಖರ್ಚಿನ ವಿವರಣೆಯನ್ನು ಮಂಡಿಸಲಾಯಿತು.ಒಟ್ಟು ಕಾಮಗಾರಿ 162 ಮತ್ತು ಒಂದು ರೇಷ್ಮೆ ಕಾಮಗಾರಿ ಸೇರಿ 163 ನಡೆದಿದ್ದು 1,19,44,540 ಕೋಟಿ ರೂ ಕೂಲಿ ಹಣ ಮತ್ತು ಸಾಮಗ್ರಿ ಹಣ ಸೇರಿ ಖರ್ಚಾಗಿದೆ ಎಂದು ತಿಳಿಸಲಾಯಿತು.
ಪಿಡಿಓ ಕಿರಣ್ ಕುಮಾರ್ ಮಾತನಾಡಿ ಸಾರ್ವಜನಿಕರು ನರೇಗಾ ಯೋಜನೆಯಲ್ಲಿ ಕಾಮಗಾರಿ ಮಾಡಲು ಹೆಚ್ಚಿಸುವರು ತಮ್ಮ ಸೂಕ್ತ ದಾಖಲೆಯೊಂದಿಗೆ ಗ್ರಾಮ ಪಂಚಾಯತಿ ಕಚೇರಿಗೆ ಬಂದು ಪಿಡಿಒ ಅವರನ್ನು ಸಂಪರ್ಕಿಸಬೇಕು ನಮ್ಮ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ನಡೆಯುವ ಕಾಮಗಾರಿ ಸೋಫಾ ಪಿಟ್ಟು,ಜಮೀನ್ ಮಟ್ಟ, ಶೌಚಾಲಯ ನಿರ್ಮಾಣ,ಚರಂಡಿ ನಿರ್ಮಾಣ, ಕಾಂಪೌಂಡ್ ನಿರ್ಮಾಣ,ಕಲ್ಪಿಚಿಂಗ್, ಸ್ಮಶಾನಾಭಿವೃದ್ಧಿ,ಕೆರೆ ಅಭಿವೃದ್ಧಿ,ರಿವಿಟ್ಮೆಂಟ,ಕೊಟ್ಟಿಗೆ ನಿರ್ಮಾಣ,ಚಿಕ್ಕ ಡ್ಯಾಮ್ ಹೂಳೆತ್ತುವುದು,ವೈಯಕ್ತಿಕ 5 ಮನೆ ನಿರ್ಮಾಣ ಸೇರಿ ಇನ್ನಿತರ ಕಾಮಗಾರಿಗಳು ಒಳಪಟ್ಟಿರುತ್ತವೆ.ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನರೇಗಾ ಯೋಜನೆ ಸಂಯೋಜಕ ಸಿದ್ದಪ್ಪ,ಗ್ರಾಮಸ್ತೆ ಗಂಗಮ್ಮ,ಪಿಡಿಒ ಕಿರಣ್ ಕುಮಾರ್, ಅಂಗನವಾಡಿ ಕಾರ್ಯಕರ್ತ ಆಶಾ ಕಾರ್ಯಕರ್ತೆಯರು,ಗ್ರಾಮಸ್ಥರು ಮುಖಂಡರು ಇದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ