ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮುಚ್ಚಳಿಕೆ ತೆರದ ಗಟಾರ:ಸಾರ್ವಜನಿಕರಲ್ಲಿ ಆತಂಕ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಮುಖ್ಯ ಅಧಿಕಾರಿ ಪುರಸಭೆ ಕಾರ್ಯಾಲಯ ತಹಶೀಲ್ದಾರ್ ಅಥಣಿ ಇವರಿಗೆ ಸಾರ್ವಜನಿಕರ ಕಡೆಯಿಂದ ಡಿಬಿ ಪವರ್ ದೇಸಾಯಿ ಸರ್ಕಲ್ ಎದುರಿಗೆ ಮುಖ್ಯ ಗಟಾರದ ಮುಚ್ಚಳಿಕೆ ತೆರೆದುಕೊಂಡಿರುವ ಕುರಿತು ಮನವಿ ಪತ್ರ ಸಲ್ಲಿಸಲಾಯಿತು.ಇನ್ನಾದರೂ ಪುರಸಭೆ ತಹಶೀಲ್ದಾರ್, ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಸಮಸ್ಯೆ ಬಗ್ಗೆ ಹರಿಸುತ್ತಾರ ಕಾದು ನೋಡಬೇಕು
ಆ ಗಟಾರದ ಮುಚ್ಚಳಕ್ಕೆ ಕಟ್ಟಾಗಿ ಗಟಾರದಲ್ಲಿ ಬಿದ್ದಿರುತ್ತದೆ ಮುಚ್ಚಳಿಕೆ ಇಲ್ಲದ ಕಾರಣ ಸಾರ್ವಜನಿಕರು ಗಟಾರನಲ್ಲಿ ಬೀಳುವ ಸಾಧ್ಯತೆ ಇರುತ್ತದೆ ಬಿದ್ದ ಉದಾರಣೆ ಕೂಡಾ ಇರುತ್ತದೆ ಬೇರೆ ವ್ಯವಸ್ಥೆ ಏನಾದ್ರು ಮಾಡಬಹುದಲ್ಲ?
ಪುರಸಭೆ ಮನವಿ ಸಲ್ಲಿಸಿದರು ಅವರ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಿಲ್ಲ
ಇದರ ಬಗ್ಗೆ ಮಾಧ್ಯಮ ಹಾಗೂ ಪತ್ರಿಕೆಯಲ್ಲಿ ಪ್ರಕಟಿಸಿದರೂ ಕ್ರಮ ತೆಗೆದುಕೊಳ್ಳದೆ ಇರುವುದಕ್ಕೆ ಕಾರಣ ಏನು?

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ