ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಜ್ಯ ನೇಕಾರ ಸೇವಾ ಸಂಘ

ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ್ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ವತಿಯಿಂದ ರೈತ ಸಂಘದ ಹೋರಾಟಗಾರ್ತಿ ಜಯಶ್ರೀ ಗುರಣ್ಣನವರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ಬೆಳಗಾವಿ ಜಿಲ್ಲೆಯವರಾದ ಇವರು ಅಕಾಲಿಕ ಮರಣ ಹೊಂದಿದ್ದು ರೈತ ಸಂಘದ ಗಟ್ಟಿ ಧ್ವನಿಯಾಗಿದ್ದ ಮಹಿಳಾ ಹೋರಾಟಗಾರ್ತಿ ರೈತರ ನೇಕಾರರ ಕಾರ್ಮಿಕರ ಅನೇಕ ಹೊರಾಟಗಳಲ್ಲಿ ಮುಂಚೂಣಿ ಯಲ್ಲಿ ಭಾಗವಹಿಸಿ ಅಧಿಕಾರಿಗಳನ್ನು ಮತ್ತು ಸರಕಾರಗಳನ್ನು ಎಚ್ಚರಿಸಿ ಜನಸಾಮಾನ್ಯರಿಗೆ ನ್ಯಾಯದೊರಕಿಸಿ ಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದ ದಿಟ್ಟ ಹೋರಾಟಗಾರ್ತಿಯನ್ನು ಕಳೆದುಕೊಂಡಿದ್ದು ಸಂಘಟನಾ ಶಕ್ತಿಯನ್ನು ಕುಂದಿದಂತಾಗಿದೆ ಎಂದು ರಾಜ್ಯ ನೇಕಾರರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ ಅಳಲು ತೋಡಿಕೊಂಡರು.
ಈ ಸಂದರ್ಭದಲ್ಲಿ ಶಿವಲಿಂಗ ಜಿ ಟಿರಕಿ ಸಂಗಪ್ಪ ಹಳ್ಳೂರ ರಾಜೇಂದ್ರ ಮಿರ್ಜಿ,ಬಂದೇನಮಾಜ್ ಪಕಾಲಿ,ಸಂಗಮ್ ಲಕ್ಷ್ಮಣ ಬ್ಯಾಳಿ ರಾಜು ಕುಕ್ಕುಗೋಳ,ಮಲ್ಲು ಕಾಗಿ,ಸಂಗಮೇಶ ಗಿರಮಲ್ಲ ಕೈಸೋಲಗಿ ಇನ್ನೂ ಅನೇಕರು ಇದ್ದರು.

ವರದಿ:ಮಹಿಬೂಬ್ ಎಂ ಬಾರಿಗಡ್ಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ